Webdunia - Bharat's app for daily news and videos

Install App

ವೆಲ್ಲಸ್ಲಿ ಸೇತುವೆ ಮುಳುಗಡೆ: ಮುಖ್ಯರಸ್ತೆ ಮಾಯ

Webdunia
ಭಾನುವಾರ, 11 ಆಗಸ್ಟ್ 2019 (17:18 IST)
ಭಾರೀ ಪ್ರವಾಹಕ್ಕೆ ಪ್ರಸಿದ್ಧವಾಗಿರೋ ವೆಲ್ಲಸ್ಲಿ ಸೇತುವೆ ಮುಳುಗಡೆಯಾಗಿರೋದು ಜನರ ಆತಂಕ ಹೆಚ್ಚು ಮಾಡಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ವೆಲ್ಲಸ್ಲಿ ಸೇತುವೆ ಮುಳುಗಡೆಯಾಗಿದೆ.  

ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಬ್ರಿಡ್ಜ್ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಭಾರೀ ಪ್ರಮಾಣದ ನೀರಿನಿಂದಾಗಿ ಮಂಡ್ಯ ಪಟ್ಟಣ- ಶ್ರೀರಂಗಪಟ್ಟಣ ಮತ್ತು ರಸ್ತೆಗಳನ್ನು ನೋಡುವುದಕ್ಕೆ ಕಣ್ಣಿಗೆ ಮಾಯವಾಗಿವೆ.

ಕೆ.ಆರ್. ಎಸ್ . ಅಣೆಕಟ್ಟಿನ ನೀರು ಒಳಹರಿವನ್ನು ಬಿಡಲಾಗಿದೆ. ಇದರಿಂದಾಗಿ ನೀರಿನ ಹರಿವ ಮಟ್ಟ ಮತ್ತಷ್ಟು ಹೆಚ್ಚಾಗಿದೆ. ಅಪಾರ ಪ್ರಮಾಣದ ನೀರಿನಿಂದಾಗಿ ಸುತ್ತಲಿನ ಜನರು ತೀವ್ರ ತೊಂದರೆಗೆ ಒಳಗಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ವಾಲ್ಮೀಕಿ ನಿಗಮಕ್ಕೆ ಆ 185 ಕೋಟಿ ರೂ ಬರೋವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಬಿವೈ ವಿಜಯೇಂದ್ರ

ಅವರು ಸುರಕ್ಷಿತವಾಗಿರುವುದು ದೊಡ್ಡ ನಿರಾಳತೆಯ ವಿಷಯ: ನೇಪಾಳದಿಂದ ರಕ್ಷಿಸಲ್ಪಟ್ಟ ಯಾತ್ರಿಕರನ್ನು ಭೇಟಿಯಾದ ಜೈಶಂಕರ್‌

ನೇಪಾಳ ಭೀಕರ ಪ್ರವಾಹ: ಏರುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 977ಮಂದಿ ನಾಪತ್ತೆ

ಮುಂದಿನ ಸುದ್ದಿ
Show comments