Webdunia - Bharat's app for daily news and videos

Install App

ವೆಲ್ಲಸ್ಲಿ ಸೇತುವೆ ಮುಳುಗಡೆ: ಮುಖ್ಯರಸ್ತೆ ಮಾಯ

Webdunia
ಭಾನುವಾರ, 11 ಆಗಸ್ಟ್ 2019 (17:18 IST)
ಭಾರೀ ಪ್ರವಾಹಕ್ಕೆ ಪ್ರಸಿದ್ಧವಾಗಿರೋ ವೆಲ್ಲಸ್ಲಿ ಸೇತುವೆ ಮುಳುಗಡೆಯಾಗಿರೋದು ಜನರ ಆತಂಕ ಹೆಚ್ಚು ಮಾಡಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ವೆಲ್ಲಸ್ಲಿ ಸೇತುವೆ ಮುಳುಗಡೆಯಾಗಿದೆ.  

ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಬ್ರಿಡ್ಜ್ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಭಾರೀ ಪ್ರಮಾಣದ ನೀರಿನಿಂದಾಗಿ ಮಂಡ್ಯ ಪಟ್ಟಣ- ಶ್ರೀರಂಗಪಟ್ಟಣ ಮತ್ತು ರಸ್ತೆಗಳನ್ನು ನೋಡುವುದಕ್ಕೆ ಕಣ್ಣಿಗೆ ಮಾಯವಾಗಿವೆ.

ಕೆ.ಆರ್. ಎಸ್ . ಅಣೆಕಟ್ಟಿನ ನೀರು ಒಳಹರಿವನ್ನು ಬಿಡಲಾಗಿದೆ. ಇದರಿಂದಾಗಿ ನೀರಿನ ಹರಿವ ಮಟ್ಟ ಮತ್ತಷ್ಟು ಹೆಚ್ಚಾಗಿದೆ. ಅಪಾರ ಪ್ರಮಾಣದ ನೀರಿನಿಂದಾಗಿ ಸುತ್ತಲಿನ ಜನರು ತೀವ್ರ ತೊಂದರೆಗೆ ಒಳಗಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments