ವೆಲ್ಲಸ್ಲಿ ಸೇತುವೆ ಮುಳುಗಡೆ: ಮುಖ್ಯರಸ್ತೆ ಮಾಯ

Webdunia
ಭಾನುವಾರ, 11 ಆಗಸ್ಟ್ 2019 (17:18 IST)
ಭಾರೀ ಪ್ರವಾಹಕ್ಕೆ ಪ್ರಸಿದ್ಧವಾಗಿರೋ ವೆಲ್ಲಸ್ಲಿ ಸೇತುವೆ ಮುಳುಗಡೆಯಾಗಿರೋದು ಜನರ ಆತಂಕ ಹೆಚ್ಚು ಮಾಡಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ವೆಲ್ಲಸ್ಲಿ ಸೇತುವೆ ಮುಳುಗಡೆಯಾಗಿದೆ.  

ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಬ್ರಿಡ್ಜ್ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಭಾರೀ ಪ್ರಮಾಣದ ನೀರಿನಿಂದಾಗಿ ಮಂಡ್ಯ ಪಟ್ಟಣ- ಶ್ರೀರಂಗಪಟ್ಟಣ ಮತ್ತು ರಸ್ತೆಗಳನ್ನು ನೋಡುವುದಕ್ಕೆ ಕಣ್ಣಿಗೆ ಮಾಯವಾಗಿವೆ.

ಕೆ.ಆರ್. ಎಸ್ . ಅಣೆಕಟ್ಟಿನ ನೀರು ಒಳಹರಿವನ್ನು ಬಿಡಲಾಗಿದೆ. ಇದರಿಂದಾಗಿ ನೀರಿನ ಹರಿವ ಮಟ್ಟ ಮತ್ತಷ್ಟು ಹೆಚ್ಚಾಗಿದೆ. ಅಪಾರ ಪ್ರಮಾಣದ ನೀರಿನಿಂದಾಗಿ ಸುತ್ತಲಿನ ಜನರು ತೀವ್ರ ತೊಂದರೆಗೆ ಒಳಗಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ರಾಜ್ಯ ಸರ್ಕಾರದಿಂದ ಕೋಟಿಗಟ್ಟಲೆ ಜಾಹೀರಾತು: ಭಾರೀ ವಿವಾದ

ಬಳ್ಳಾರಿ ಶೂಟೌಟ್ ಕೇಸ್: ಮೃತ ಕಾಂಗ್ರೆಸ್ ಕಾರ್ಯಕರ್ತನ ಮರಣೋತ್ತರ ಪರೀಕ್ಷೆಯಲ್ಲಿದೆ ಶಾಕಿಂಗ್ ವಿಚಾರಗಳು

ಕರ್ನಾಟಕವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ ಕೇರಳ ಸಿಎಂಗೆ ಠಕ್ಕರ್ ಕೊಟ್ರು ಸಿದ್ದರಾಮಯ್ಯ

ಸಿದ್ದರಾಮಯ್ಯ ಎದುರೇ ಕೊಟ್ಟ ಮಾತು ನೆನಪಿಸಿದ ಡಿಕೆ ಶಿವಕುಮಾರ್: ಸಂಕ್ರಾಂತಿಗೆ ಕ್ರಾಂತಿಯಾಗುತ್ತಾ

Karnataka Weather: ವಿಪರೀತ ಚಳಿ ಜೊತೆ ಈ ಜಿಲ್ಲೆಗೆ ಮೋಡ ಕವಿದ ವಾತಾವರಣ

ಮುಂದಿನ ಸುದ್ದಿ
Show comments