Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಪ್ರವಾದಿ ನಿಂದನೆ ಗಲಭೆ: ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ಅರೆಸ್ಟ್!

webdunia
ಶನಿವಾರ, 11 ಜೂನ್ 2022 (21:04 IST)
ಪ್ರವಾದಿಗಳ ನಿಂದನೆ ಹಿನ್ನೆಲೆಯ ನಡೆಯುತ್ತಿರುವ ಹಿಂಸಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ.
ಹೌರಾಗೆ ತೆರಳುತ್ತಿದ್ದಾಗ ಬಿಜೆಪಿ ರಾಜ್ಯಾಧ್ಯಕ್ಷ ಸುಕಂತಾ ಮಜುಂದಾರ್ ಅವರನ್ನು ಬಂಧಿಸಲಾಗಿದೆ. 
ಇದಕ್ಕೂ ಮುನ್ನ ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಯತ್ನಿಸಿದಾಗ ಸುಕಂತಾ ಮಜುಂದಾರ್ ಅವರನ್ನು ಪೊಲೀಸರು ತಡೆದಿದ್ದರು. ಈ ಹಿನ್ನೆಲೆಯಲ್ಲಿ ಬಂಗಲೆಯ ಕಾಂಪೌಂಡ್ ಹಾರಿ ಪೊಲೀಸರ ಬ್ಯಾರಿಕೇಡ್ ಮೇಲೇರಿ ಹೊರಗೆ ಹೋಗಲು ಯತ್ನಿಸಿದ್ದರು.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ಮಾಸ್ಕ್ ಕಡ್ಡಾಯಗೊಳಿಸಿದ ಆರೋಗ್ಯ ಇಲಾಖೆ