Webdunia - Bharat's app for daily news and videos

Install App

ಅಮಿತ್ ಶಾ ಹೇಳಿಕೆಗೆ ತೀರುಗೇಟು ಕೊಟ್ಟ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

Webdunia
ಬುಧವಾರ, 23 ಮೇ 2018 (16:26 IST)
ಬೆಂಗಳೂರು : ಪ್ರಾದೇಶಿಕ ಪಕ್ಷದ ನಾಯಕರು ಒಂದೆಡೆ ಸೇರಿದಾಕ್ಷಣ ದೇಶದಲ್ಲಿ ತೃತೀಯ ರಂಗದಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ  ಹೇಳಿಕೆಗೆ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಿರುಗೇಟು ನೀಡಿದ್ದಾರೆ.


ಇಂದು ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲು ಆಗಮಿಸಿರುವ ಮಮತಾ ಬ್ಯಾನರ್ಜಿ ನಗರದ ಖಾಸಗಿ ಹೋಟೆಲ್‌ನಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿ ನಂತರ ಮಾಧ್ಯಮಗಳ ಜೊತೆ ಮಾತನಾಡಿ,’ ಪ್ರಾದೇಶಿಕ ಪಕ್ಷದ ನಾಯಕರು ಒಂದೆಡೆ ಸೇರಿದಾಕ್ಷಣ ದೇಶದಲ್ಲಿ ತೃತೀಯ ರಂಗದಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿರಬಹುದು. ಆದರೆ ನಮ್ಮ ಕೆಲಸವನ್ನ ನಾವು ಮುಂದುವರಿಸುತ್ತೇವೆ  ಪ್ರಾದೇಶಿಕ ಪಕ್ಷಗಳನ್ನ ಶಕ್ತಿಯುತವಾಗಿ ಮಾಡುವುದು ನಮ್ಮ ಕೆಲಸ. ಪ್ರಾದೇಶಿಕ ಪಕ್ಷಗಳು ಬಲಗೊಂಡರೆ ದೇಶದಲ್ಲಿ ಉತ್ತಮ ಆಡಳಿತ ನೀಡುವ ಸರ್ಕಾರ ರಚಿಸಬಹುದು. ಈ ನಿಟ್ಟಿನಲ್ಲಿ ಚಂದ್ರುಬಾಬು ನಾಯ್ಡು, ನಾನು ಇಂದು ಬೆಂಗಳೂರಿನಲ್ಲಿ ಭೇಟಿ ಆಗಿದ್ದು ಉತ್ತಮ ಚರ್ಚೆಗೆ ಅವಕಾಶ ಮಾಡಿಕೊಟ್ಟಂತಾಯಿತು ‘ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments