Webdunia - Bharat's app for daily news and videos

Install App

ಕಾಲಹರಣ ಮಾಡುವುದೇ ರಾಜ್ಯ ಸರಕಾರದ ಕಾಯಕವಾಗಿದೆ: ಕುಮಾರಸ್ವಾಮಿ

Webdunia
ಸೋಮವಾರ, 6 ಫೆಬ್ರವರಿ 2017 (17:52 IST)
ಕಾಲಹರಣ ಮಾಡುವುದೇ ರಾಜ್ಯ ಸರಕಾರದ ಕಾಯಕವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಸರಕಾರಿ ಅಧಿಕಾರಿಗಳಷ್ಟೇ ಅಲ್ಲ, ರಾಜ್ಯ ಸರಕಾರವೂ ನಿಷ್ಕ್ರಿಯವಾಗಿದೆ. ಮಲಗಿದಂತೆ ನಟಿಸುವ ಸರಕಾರ ಎಂದು ಲೇವಡಿ ಮಾಡಿದರು.
 
ರಾಜ್ಯ ಸರಕಾರದ ಕಾರ್ಯವೈಖರಿಯ ಕುರಿತು ಸ್ವತಃ ಸಚಿವರೆ ವಿವರಣೆ ನೀಡಿದ್ದಾರೆ. ಮಲಗಿರುವ ರಾಜ್ಯ ಸರಕಾರವನ್ನು ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಆರೋಗ್ಯ ಸಚಿವರೇ ಹೇಳಿದ್ದಾರೆ. ಇನ್ನೂ ಎಲ್ಲಿ ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಯುತ್ತೇ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನೆ, ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ರಾಯಚೂರಿನಲ್ಲಿ ಮುಸ್ಲಿಂ ವ್ಯಕ್ತಿ ಅರೆಸ್ಟ್‌

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಪಾಕ್‌ನಲ್ಲಿ ಜಲಕ್ಷಾಮದ ಭೀತಿ: ಸಿಂಧೂ ಜಲಒಪ್ಪಂದ ಅಮಾನತು ಮರು ಪರಿಶೀಲನೆಗೆ ಗೋಗರೆಯುತ್ತಿರುವ ಪಾಕ್‌

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಂದಿನ ಸುದ್ದಿ
Show comments