Webdunia - Bharat's app for daily news and videos

Install App

ಮುಸ್ಲಿಂ ಯುವಕನನ್ನು ಪ್ರೀತಿಸಿ ಮದುವೆಯಾದಳಿಗೆ ಎಂಥಾ ಗತಿ ಬಂತು? ಶಾಕಿಂಗ್!

Webdunia
ಮಂಗಳವಾರ, 26 ಫೆಬ್ರವರಿ 2019 (16:26 IST)
ಮನೆಯಲ್ಲಿ ಯಾರೂ ಇಲ್ಲದಿರುವನ್ನು ನೋಡಿಕೊಂಡಿದ್ದ ದುಷ್ಕರ್ಮಿಯೊಬ್ಬ ಮಹಿಳೆಯೊಬ್ಬಳ ಮೇಲೆ ದೌರ್ಜನ್ಯ ಮೆರೆದು ಪರಾರಿಯಾದ ಘಟನೆ ನಡೆದಿದೆ.

ರಾತ್ರೋ ರಾತ್ರಿ ಮನೆಗೆ ನುಗ್ಗಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಮಚ್ಚಿನಿಂದ ಯುವತಿಯ ಮುಖ, ಕೈ ಕೊಚ್ಚಿದ ಯುವಕ ಪರಾರಿಯಾಗಿದ್ದಾನೆ.

ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಘಟನೆ ನಡೆದಿದ್ದು, ಮಮತ(22) ಹಲ್ಲೆಗೊಳಗಾದ ಗೃಹಿಣಿಯಾಗಿದ್ದಾರೆ.
ಸಕಲೇಶಪುರದ ವಿನೋಬಾ ರಸ್ತೆಯಲ್ಲಿರುವ ಮಮತ ಮನೆಗೆ ನುಗ್ಗಿ ಹಲ್ಲೆ ನಡೆಸಲಾಗಿದೆ.  

2 ವರ್ಷಗಳ ಹಿಂದೆ ಮುಸ್ಲಿಂ ಯುವಕನನ್ನು ಮಮತ ಮದುವೆಯಾಗಿದ್ದಳು. ಇವರು ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದರು. ಅಲ್ಲದೇ ಹಳೆ ಪ್ರೇಮಿಯೊಬ್ಬನಿಂದ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ.

ಮುಸ್ಲಿಂ ಹುಡುಗನನ್ನು ಮದುವೆಯಾಗಿರುವುದಕ್ಕೆ ಸಂಘಟನೆಯವರು ಯಾರಾದರೂ ಹಲ್ಲೆ ನಡೆಸಿರುವ ಅನುಮಾನ ವ್ಯಕ್ತವಾಗುತ್ತಿದೆ. ಮಮತ ಸ್ಥಿತಿ ಗಂಭೀರವಾಗಿದ್ದು, ಹಾಸನ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments