Webdunia - Bharat's app for daily news and videos

Install App

ಕಾಂಗ್ರೆಸ್ ಮಹಿಳಾ ಶಾಸಕಿ ಮಾಡ್ತಿರೋದೇನು?

Webdunia
ಶನಿವಾರ, 18 ಜನವರಿ 2020 (18:38 IST)
ಸಿಎಎ, ಎನ್.ಪಿ.ಆರ್, ಎನ್.ಆರ್.ಸಿ ವಿರುದ್ಧ ಕಾಂಗ್ರೆಸ್ ಶಾಸಕಿಯಿಂದ ಅಹೋರಾತ್ರಿ ಧರಣಿ ನಡೆಯುತ್ತಿದೆ.

ಕಲಬುರಗಿ ನಗರದ ಜಗತ್ ವೃತ್ತದ ಹತ್ತಿರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಆವರಣದಲ್ಲಿ ಸಿಎಎ, ಎನ್.ಪಿ.ಆರ್ ಹಾಗೂ ಎನ್.ಆರ್.ಸಿ ವಿರುದ್ಧ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಲಾಯಿತು.

ಶಾಸಕಿ ಫಾತೀಮಾ ಮಾತನಾಡಿ, ಸಿಎಎ ಧರ್ಮ ಆಧಾರಿತ ಮತ್ತು ಸಂವಿಧಾನ ವಿರೋಧಿಯಾಗಿದೆ. ಈ ಕಾನೂನನ್ನು ಸಂವಿಧಾನ ಗೌರವಿಸುವರೆಲ್ಲರೂ ವಿರೋಧಿಸಬೇಕೆಂದರು.

ಅಷ್ಟೇ ಅಲ್ಲೇ ಏಪ್ರಿಲ್ ತಿಂಗಳಲ್ಲಿ ಎನ್.ಪಿ.ಆರ್ ನಡೆಸಲಾಗುತ್ತಿದ್ದು, ಇದರಲ್ಲಿ ಕೆಲವು ಪ್ರಶ್ನೆಗಳು ನೇರವಾಗಿ ಎನ್.ಆರ್.ಸಿಗೆ ಸಹಾಯ ಮಾಡುವಂತಹದಾಗಿದ್ದು, ಎನ್.ಪಿ.ಆರ್ ನೇರವಾಗಿ ಎನ್. ಆರ್. ಸಿ ಮಾಡಲಾಗುತ್ತಿದೆ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments