Select Your Language

Notifications

webdunia
webdunia
webdunia
webdunia

ಇಂದು ಬಿಡುಗಡೆಯಾಗಲಿರುವ ಮಾಜಿ ಪ್ರಧಾನಿ ದೇವೇಗೌಡರ ಕುರಿತ ಪುಸ್ತಕದಲ್ಲಿ ಏನೇನಿದೆ ಗೊತ್ತಾ…?

ಇಂದು ಬಿಡುಗಡೆಯಾಗಲಿರುವ ಮಾಜಿ ಪ್ರಧಾನಿ ದೇವೇಗೌಡರ ಕುರಿತ ಪುಸ್ತಕದಲ್ಲಿ ಏನೇನಿದೆ ಗೊತ್ತಾ…?
ಬೆಂಗಳೂರು , ಶನಿವಾರ, 23 ಡಿಸೆಂಬರ್ 2017 (11:00 IST)
ಬೆಂಗಳೂರು: ಇಂದು ಮಾಜಿ ಪ್ರಧಾನಿ ದೇವೆಗೌಡ  ಅವರ  ಬಗ್ಗೆ ಬರೆದ ‘ಸಾಧನೆಯ ಶಿಖರಾರೋಹಣ’ ಎಂಬ ಪುಸ್ತಕ ಬಿಡುಗಡೆಯಾಗುತ್ತಿದ್ದು,ಇದನ್ನು ಸುಪ್ರೀಂಕೋರ್ಟ್ ನ ನಿವೃತ್ತ ಮುಖ್ಯ ನಾಯಾಧೀಶರಾದ ಎಂ.ಎನ್.ವೆಂಕಟಾಚಲಯ್ಯ ಅವರು ಬಿಡುಗಡೆಗೊಳಿಸಲಿದ್ದಾರೆ. ಈ ಸಂದರ್ಭದ ವೇಳೆ ಕೃಷಿ ವಿಶ್ವವಿದ್ಯಾಯಲದಲ್ಲಿ ಸಮಾರಂಭವೊಂದನ್ನು ಆಯೋಜಿಸಲಾಗಿದೆ.


‘ಸಾಧನೆಯ ಶಿಖರಾರೋಹಣ’ ಪುಸ್ತಕದಲ್ಲಿ ಮಾಜಿ ಪ್ರಧಾನಿ ದೇವೆಗೌಡ  ಅವರು ಮಾಡಿರುವ ಸಾಧನೆಗಳು ಹಾಗು ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಷಡ್ಯಂತ್ರಗಳನ್ನು ಬಗ್ಗೆ ಬರೆಯಲಾಗಿದೆ. ಈ ಪುಸ್ತಕವನ್ನು ಡಾ.ಪ್ರಧಾನ್ ಗುರುದತ್ತ ಹಾಗು ಡಾ.ಸಿ.ನಾಗಣ್ಣಅವರು ಬರೆದಿದ್ದು, ರಾಜ್ಯ ರಾಜಕರಣದಲ್ಲಿ ಈ ಪುಸ್ತಕ ಬಾರಿ ಸಂಚಲನ ಮೂಡಿಸಲಿದೆ ಎನ್ನಲಾಗಿದೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಬಗ್ಗೆಯೂ ಉಲ್ಲೇಖಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ಚುನಾವಣೆ ಗೆಲ್ಲಲು ರಾಹುಲ್ ಗಾಂಧಿಯ ಮೊದಲ ಸ್ಟೆಪ್ ಏನು ಗೊತ್ತಾ?