Webdunia - Bharat's app for daily news and videos

Install App

ಇಂದು ಬಿಡುಗಡೆಯಾಗಲಿರುವ ಮಾಜಿ ಪ್ರಧಾನಿ ದೇವೇಗೌಡರ ಕುರಿತ ಪುಸ್ತಕದಲ್ಲಿ ಏನೇನಿದೆ ಗೊತ್ತಾ…?

Webdunia
ಶನಿವಾರ, 23 ಡಿಸೆಂಬರ್ 2017 (11:00 IST)
ಬೆಂಗಳೂರು: ಇಂದು ಮಾಜಿ ಪ್ರಧಾನಿ ದೇವೆಗೌಡ  ಅವರ  ಬಗ್ಗೆ ಬರೆದ ‘ಸಾಧನೆಯ ಶಿಖರಾರೋಹಣ’ ಎಂಬ ಪುಸ್ತಕ ಬಿಡುಗಡೆಯಾಗುತ್ತಿದ್ದು,ಇದನ್ನು ಸುಪ್ರೀಂಕೋರ್ಟ್ ನ ನಿವೃತ್ತ ಮುಖ್ಯ ನಾಯಾಧೀಶರಾದ ಎಂ.ಎನ್.ವೆಂಕಟಾಚಲಯ್ಯ ಅವರು ಬಿಡುಗಡೆಗೊಳಿಸಲಿದ್ದಾರೆ. ಈ ಸಂದರ್ಭದ ವೇಳೆ ಕೃಷಿ ವಿಶ್ವವಿದ್ಯಾಯಲದಲ್ಲಿ ಸಮಾರಂಭವೊಂದನ್ನು ಆಯೋಜಿಸಲಾಗಿದೆ.


‘ಸಾಧನೆಯ ಶಿಖರಾರೋಹಣ’ ಪುಸ್ತಕದಲ್ಲಿ ಮಾಜಿ ಪ್ರಧಾನಿ ದೇವೆಗೌಡ  ಅವರು ಮಾಡಿರುವ ಸಾಧನೆಗಳು ಹಾಗು ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಷಡ್ಯಂತ್ರಗಳನ್ನು ಬಗ್ಗೆ ಬರೆಯಲಾಗಿದೆ. ಈ ಪುಸ್ತಕವನ್ನು ಡಾ.ಪ್ರಧಾನ್ ಗುರುದತ್ತ ಹಾಗು ಡಾ.ಸಿ.ನಾಗಣ್ಣಅವರು ಬರೆದಿದ್ದು, ರಾಜ್ಯ ರಾಜಕರಣದಲ್ಲಿ ಈ ಪುಸ್ತಕ ಬಾರಿ ಸಂಚಲನ ಮೂಡಿಸಲಿದೆ ಎನ್ನಲಾಗಿದೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಬಗ್ಗೆಯೂ ಉಲ್ಲೇಖಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments