ಟ್ಯಾಕ್ಸ್ ಬಗ್ಗೆ ಸಚಿವರು ಹೇಳುತ್ತಿರೋದೇನು?

Webdunia
ಸೋಮವಾರ, 17 ಆಗಸ್ಟ್ 2020 (18:44 IST)
ವಿವಿಧ ಕೈಗಾರಿಕಾ ಅಭಿವೃದ್ಧಿ ಪ್ರದೇಶಗಳ ಮೂಲಭೂತ ಸೌಕರ್ಯಗಳ ನಿರ್ವಹಣೆಗೆ ವಿಧಿಸುವ ತೆರಿಗೆ ಆಕರಣೆ ಹಾಗೂ ನಿರ್ವಹಣೆ ಕುರಿತು ಶೀಘ್ರವೇ ಪರಿಹಾರ ದೊರಕುವ ಲಕ್ಷಣಗಳಿವೆ.


ಹುಬ್ಬಳ್ಳಿ - ಧಾರವಾಡದ ವಿವಿಧ ಕೈಗಾರಿಕಾ ಅಭಿವೃದ್ಧಿ ಪ್ರದೇಶಗಳ ಮೂಲಭೂತ ಸೌಕರ್ಯಗಳ ನಿರ್ವಹಣೆಗೆ ವಿಧಿಸುವ ತೆರಿಗೆ ಆಕರಣೆ ಹಾಗೂ ನಿರ್ವಹಣೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಶೀಘ್ರ ಪರಿಹಾರ ಒದಗಿಸಲಾಗುವುದು ಎಂದು ಬೃಹತ್‌, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿ ಗೋಕುಲ ರಸ್ತೆಯ ಎಂ.ತಿಮ್ಮಸಾಗರ, ತಾರಿಹಾಳ, ಗಾಮನಗಟ್ಟಿ, ಇಟ್ಟಿಗಟ್ಟಿ ಹಾಗೂ ಧಾರವಾಡದ ಬೇಲೂರು, ಮುಮ್ಮಿಗಟ್ಟಿ ಕೈಗಾರಿಕಾ ಅಭಿವೃದ್ಧಿ ಪ್ರದೇಶಗಳು ಮತ್ತು ಕೆ ಎಸ್ ಎಸ್ ಐ ಡಿ ಸಿಯ ಕೈಗಾರಿಕಾ ವಸಾಹತು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.  

ಹೊಸ ಕೈಗಾರಿಕಾ ನೀತಿ, ಭೂ ಸುಧಾರಣೆ ಕಾಯ್ದೆಯ ತಿದ್ದುಪಡಿಗಳಿಂದ ಬಹಳಷ್ಟು ಉದ್ಯಮಿಗಳು ಬಂಡವಾಳ ಹೂಡಿಕೆಗೆ ಉತ್ಸುಕರಾಗಿದ್ದಾರೆ. ಹುಬ್ಬಳ್ಳಿ ಧಾರವಾಡ ಸೇರಿದಂತೆ ರಾಜ್ಯದ
ಎರಡನೇ ಹಂತದ ನಗರಗಳಲ್ಲಿ ಉದ್ಯಮಗಳು ತಲೆ ಎತ್ತಲಿವೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments