Webdunia - Bharat's app for daily news and videos

Install App

ಅಡಿಕೆ ಬೆಳೆಗಾರರಿಗೆ ಅಮಿತ್ ಷಾ ಹೇಳಿದ್ದೇನು?

Webdunia
ಸೋಮವಾರ, 26 ಮಾರ್ಚ್ 2018 (18:40 IST)
ಸುಪಾರಿ ಮೇಲಿನ ಸುಂಕ ಪ್ರತಿಶತ ನೂರರಷ್ಟು ಏರಿಕೆ ಕಂಡಿದ್ದರಿಂದ ನಮ್ಮ ದೇಶದ ಬೆಳೆಗಳಿಗೆ ಬೆಲೆ ಬರುತ್ತದೆ. ವಿವಿಧ ಅಡಿಕೆ ಬೆಳೆಗಾರ ಸಂಘದಲ್ಲಿ ಅಡಿಕೆಗೆ ಸೂಕ್ತ ಬೆಲೆ ಕೊಡಲಾಗದ ಸಮಯದಲ್ಲಿ ಕೇಂದ್ರ ಸರಕಾರ ಉತ್ತಮ ಬೆಲೆ ನೀಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. 
ಜಿಲ್ಲೆಯ ತೀರ್ಥಹಳ್ಳಿ ಸರ್ಕಾರಿ ಕಾಲೇಜು ಮೈದಾನದಲ್ಲಿ ಅಡಿಕೆ ಬೆಳೆಗಾರರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, 2016ರಲ್ಲಿ 2.61 ಲಕ್ಷ ಕೊಟ್ಟು ಕೇಂದ್ರ ಖರೀದಿಸಿದೆ. ಒಟ್ಟು 40 ಟನ್ ಅಡಿಕೆಯನ್ನು ಕೇಂದ್ರ ಖರೀದಿಸಿದೆ ಎಂದಿದ್ದಾರೆ. ಕರ್ನಾಟಕದಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ಕೇಂದ್ರ ಹಾಗೂ ರಾಜ್ಯ ಸರಕಾರ ಸೇರಿಕೊಂಡು ಶಿವಮೊಗ್ಗದಲ್ಲಿ 500 ಕೋಟಿ ರೂಪಾಯಿ ವೆಚ್ಚದಲ್ಲಿ ಅಡಿಕೆ ಸಂಶೋಧನಾ ಕೇಂದ್ರ ಕೇಂದ್ರ ಸ್ಥಾಪಿಸಲಾಗುತ್ತದೆ ಎಂದರು.
 
ಸಿದ್ರಾಮಯ್ಯ ರಾಜಕೀಯ ಕಲಾವಿದ: 
 
ಮುಖ್ಯಮಂತ್ರಿ ಸಿದ್ರಾಮಯ್ಯ ಮಾಡಿರುವ ಎಲ್ಲ ಅಭಿವೃದ್ಧಿ ಯೋಜನೆಗಳು ನಿದ್ದೆ ಮಾಡುತ್ತಿವೆ. ಸಿದ್ರಾಮಯ್ಯ ಒಬ್ಬ ರಾಜಕೀಯ ಕಲಾವಿದರಾಗಿದ್ದಾರೆ ಎಂದು ಅಮಿತ್ ಷಾ ದೂರಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments