Webdunia - Bharat's app for daily news and videos

Install App

ಸರ್ಕಾರದ ಕಾರ್ಯದರ್ಶಿ ಚಿರಂಜೀವ್ ಸಿಂಗ್ ರ ಕೃತಿ "ಯಾವ ಜನ್ಮದ ಮೈತ್ರಿ": ನಗರದಲ್ಲಿ ಸಂವಾದ

Webdunia
ಶುಕ್ರವಾರ, 15 ಅಕ್ಟೋಬರ್ 2021 (20:29 IST)
ಬೆಂಗಳೂರು: ದೂರದ ಪಂಜಾಬ್ ನಲ್ಲಿ ಜನಿಸಿ, ಭಾರತೀಯ ಆಡಳಿತ ಸೇವೆಗೆ ಸೇರಿ ಕರ್ನಾಟಕಕ್ಕೆ ಬಂದು ನೆಲೆಸಿ, ಕನ್ನಡದವರಾಗಿ, ತಮ್ಮ ದಕ್ಷತೆ ಮತ್ತು ಪ್ರಾಮಾಣಿಕತೆಯ ಮೂಲಕ ಜನಪ್ರಿಯ ಅಧಿಕಾರಿ ಜನ ಮನ್ನಣಿ ಗಳಿಸಿದ ರಾಜ್ಯ ಸರ್ಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಚಿರಂಜೀವ್ ಸಿಂಗ್ ರ ಅನುಭವಗಳ ಕೃತಿ "ಯಾವ ಜನ್ಮದ ಮೈತ್ರಿ" ಯಾಗಿದೆ. ಆಡಳಿತ ಸಂತ ಎಂದೇ ಕರೆಯುತ್ತಿರುವ ಚಿರಂಜೀವ್ ಸಿಂಗ್ ರ ಈ ಕೃತಿಯ ಕುರಿತು ಅಕ್ಟೋಬರ್ 19 ರಂದು ಬೆಳಿಗ್ಗೆ 10-30 ಗಂಟೆಗೆ ನಗರದ ಜಯ ಚಾಮರಾಜೇಂದ್ರ ರಸ್ತೆಯ ಕನ್ನಡ ಭವನದಲ್ಲಿರುವ ನಯನ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.
 
ರಾಜ್ಯದ ನಿವೃತ್ತ ಆರಕ್ಷಕ ಮಹಾ ನಿರ್ದೇಶಕ ಮತ್ತು ಮಹಾ ನಿರೀಕ್ಷಕ ಡಾ. ಅಜಯ್ ಕುಮಾರ್ ಸಿಂಗ್ ಸಾರಥ್ಯ ವಹಿಸಲಿದ್ದಾರೆ . 
 
ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಹಾಗೂ ಸಾಹಿತಿ ಡಾ ಹಂ ಪ ನಾಗರಾಜಯ್ಯ, ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಅಧ್ಯಕ್ಷರು ಹಾಗೂ ಸುಪ್ರಸಿದ್ಧ ರಂಗ ತಂಡದ ಶ್ರೀನಿವಾಸ್ ಜಿ ಕಪ್ಪಣ್ಣ, ಕೃತಿಯ ರಚನಾಕಾರ ಚಿರಂಜೀವ್ ಸಿಂಗ್ ಕೂಡ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಪುಸ್ತಕ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments