Webdunia - Bharat's app for daily news and videos

Install App

ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಎಂದು ನಾಮಕರಣವಾಗಿರುವುದರಿಂದ ಲಾಭವೇನುಮ ನಷ್ಟವೇನು

Krishnaveni K
ಶುಕ್ರವಾರ, 23 ಮೇ 2025 (09:56 IST)
Photo Credit: X
ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡಿರುವುದರಿಂದ ಆಗಿರುವ ಲಾಭ ಮತ್ತು ನಷ್ಟವೇನು ಇಲ್ಲಿದೆ ಡೀಟೈಲ್ಸ್.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ನಿನ್ನೆ ಸಂಪುಟದಲ್ಲಿ ಒಪ್ಪಿಗೆ ಪಡೆಯಲಾಗಿದೆ. ಇದರ ಬೆನ್ನಲ್ಲೇ ಕೆಲವರು ಇದಕ್ಕೆ ಸಂತೋಷ ವ್ಯಕ್ತಪಡಿಸಿದ್ದರೆ ಮತ್ತೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಇದರ ಲಾಭ ಮತ್ತು ನಷ್ಟವೇನು ಇಲ್ಲಿದೆ ವಿವರ.

ಲಾಭವೇನು?
-ಬೆಂಗಳೂರು ಹೆಸರು ಉದ್ಯಮಿಗಳನ್ನು ಆಕರ್ಷಿಸಬಹುದು. ರಾಮಗರನ ಜಿಲ್ಲೆಯಲ್ಲಿ ಇನ್ನು ಹೊಸ ಉದ್ಯಮಗಳು ತಲೆಯೆತ್ತಬಹುದು. ಇದರಿಂದ ಉದ್ಯೋಗ ಸೃಷ್ಟಿಯಾಗಬಹುದು.
-ಐಟಿ, ಬಿಟಿ ಕಂಪನಿಗಳು ತಲೆಯೆತ್ತಬಹುದು.
-ಇಲ್ಲಿನ ಭೂಮಿ ಬೆಲೆ ಹೆಚ್ಚಳವಾಗಲಿದೆ. ಇದರಿಂದ ಭೂಮಿ ಹೊಂದಿರುವವರಿಗೆ ಲಾಭವಾಗಬಹುದು.
-ರೈಲು, ರಸ್ತೆ ಸೇರಿದಂತೆ ಮೂಲಸೌಕರ್ಯಾಭಿವೃದ್ಧಿಯಾಗಲಿದೆ.

ನಷ್ಟವೇನು?
-ಶಾಂತವಾಗಿರುವ ರಾಮನಗರ ಇನ್ನು ನಗರವಾಗಿ ಬದಲಾಗುವುದರಿಂದ ಟ್ರಾಫಿಕ್, ವಾತಾವರಣ ಹಾಳಾಗಬಹುದು.
-ಇಲ್ಲಿ ಈಗಾಗಲೇ ಕೃಷಿಯನ್ನು ನೆಚ್ಚಿಕೊಂಡಿರುವ ರೈತರು, ಭೂ ಮಾಲಿಕರಿಗೆ ತೊಂದರೆಯಾಗಬಹುದು.
-ಕೈಗಾರೀಕರಣದಿಂದಾಗಿ ಕೃಷಿ ನಶಿಸಿ, ವಾತಾವರಣ ಹಾಳಾಗಬಹುದು.
-ರಸ್ತೆ, ಮೂಲಸೌಕರ್ಯಾಭಿವೃದ್ಧಿಗಾಗಿ ಹಲವರು ಭೂಮಿ ಕಳೆದುಕೊಳ್ಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಬಾರಿ ಮುಂಗಾರು ಹೊಸ ದಾಖಲೆ ಮಾಡಲಿದೆ, ಏನಿದರ ವಿಶೇಷ ನೋಡಿ

India Pakistan: ಸಿಂಧೂ ನದಿ ನಿಲ್ಲಿಸಿದ್ರೆ ನಿಮ್ಮ ಉಸಿರನ್ನೂ ನಿಲ್ಲಿಸ್ತೇವೆ ಎಂದು ಎಚ್ಚರಿಕೆ ಕೊಟ್ಟ ಪಾಕಿಸ್ತಾನ ಸೇನಾ ವಕ್ತಾರ

Karnataka Weather: ಇಂದೂ ಮಳೆಯ ನಿರೀಕ್ಷೆಯಲ್ಲಿದ್ದರೆ ಹವಾಮಾನ ವರದಿ ತಪ್ಪದೇ ಗಮನಿಸಿ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

ಮುಂದಿನ ಸುದ್ದಿ
Show comments