Webdunia - Bharat's app for daily news and videos

Install App

ಬಜೆಟ್ ನಲ್ಲಿ ಪ್ರಮುಖ ಧಾರ್ಮಿಕ ಘೋಷಣೆಗಳು ಯಾವುವು?

Webdunia
ಶನಿವಾರ, 5 ಮಾರ್ಚ್ 2022 (06:16 IST)
ಬೆಂಗಳೂರು : ಬಹುಸಂಖ್ಯಾತ ಹಿಂದೂಗಳ ಪ್ರಮುಖ ಬೇಡಿಕೆಯಾದ, ಮುಜುರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಿಗೆ ಸ್ವಾಯತ್ತತೆ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮೂಲಕ ಅಧಿಕೃತ ಘೋಷಣೆ ಮಾಡಿದ್ದಾರೆ.
 
ದೇಗುಲಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತ ಮಾಡುವಂತೆ ಭಕ್ತರು ಇಟ್ಟಿದ್ದ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ ಎಂದು ಸಿಎಂ ಪ್ರಕಟಿಸಿದರು.

 
* ಮುಜುರಾಯಿ ಇಲಾಖೆಯ ದೇಗುಲಗಳಿಗೆ ಸ್ವಾಯತ್ತತೆ

* ದೇವಾಲಯಗಳ ಅಭಿವೃದ್ಧಿಗೆ 158 ಕೋಟಿ ರೂ. ಅನುದಾನ

* ಅರ್ಚಕರು, ಆಗಮಿಕರು, ನೌಕರರ ತಸ್ತಿಕ್ ಹಣ ಹೆಚ್ಚಳ- 48ರಿಂದ 60 ಸಾವಿರಕ್ಕೆ ಹೆಚ್ಚಳ

* ಗೋವುಗಳನ್ನು ದತ್ತು ತೆಗೆದುಕೊಳ್ಳಲು ಪುಣ್ಯಕೋಟಿ ಯೋಜನೆ

* ಕಾಶಿ ಯಾತ್ರೆ ಕೈಗೊಳ್ಳುವ 30 ಸಾವಿರ ಮಂದಿಗೆ 5 ಸಾವಿರ ರೂ.ಸಹಾಯಧನ

* 100 ಕೋಟಿ ವೆಚ್ಚದಲ್ಲಿ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ

* ಚಾಮುಂಡಿ ಬೆಟ್ಟ, ದತ್ತಪೀಠದಲ್ಲಿ ರೋಪ್ವೇ ನಿರ್ಮಾಣ ಪ್ರಸ್ತಾವನೆ

* ಆಂಧ್ರದ ಶ್ರೀಶೈಲಂನಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣ

* ಕುಕ್ಕೆ, ಧರ್ಮಸ್ಥಳ, ಮಂತ್ರಾಲಯ, ತಿರುಪತಿಗೆ ಪ್ಯಾಕೇಜ್ ಟ್ರಿಪ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments