Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಯಾವುದೆಲ್ಲಾ ಬೆಲೆ ಏರಿಕೆ ಆಗಿದೆ: ಇಲ್ಲಿದೆ ಲಿಸ್ಟ್

Krishnaveni K
ಬುಧವಾರ, 20 ನವೆಂಬರ್ 2024 (14:10 IST)
ಬೆಂಗಳೂರು: ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಕೆಲವೊಂದು ದುಬಾರಿಯಾಗಿದೆ ಎಂಬ ಆರೋಪಗಳಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಯಾವುದೆಲ್ಲಾ ದುಬಾರಿಯಾಗಿದೆ ಇಲ್ಲಿದೆ ವಿವರ.
 

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಮೆಡಿಕಲ್ ಕಾಲೇಜು ವ್ಯಾಪ್ತಿಯಲ್ಲಿರುವ ಆಸ್ಪತ್ರೆಗಳ ಚಿಕಿತ್ಸಾ ದರ ಹೆಚ್ಚು ಮಾಡಿತ್ತು. ಇದೀಗ ಪ್ರಾಥಮಿಕ ಆರೋಗ್ಯ ಕೇಂದ್ರದ ಚಿಕಿತ್ಸಾ ದರವನ್ನೂ ಹೆಚ್ಚಿಸಲು ಮುಂದಾಗಿದೆ. ಇದರ ಜೊತೆಗೆ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದ್ದು, ಹಲವರಿಗೆ ಬಿಪಿಎಲ್ ಕಾರ್ಡ್ ರದ್ದಾಗಿ ಎಪಿಎಲ್ ಗೆ ಬದಲಾಗಿದೆ. ಇದೆಲ್ಲವೂ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಮಾಡಲಾಗುತ್ತಿರುವ ಬೆಲೆ ಏರಿಕೆ ಎಂಬ ಆರೋಪಗಳಿವೆ.

ಒಂದು ಕಡೆ ಜನರಿಗೆ ಗ್ಯಾರಂಟಿ ರೂಪದಲ್ಲಿ ಉಚಿತ ಯೋಜನೆಗಳನ್ನು ಕೊಡಲು ಇನ್ನೊಂದು ಕಡೆ ಕಿತ್ತುಕೊಳ್ಳಲಾಗುತ್ತಿದೆ ಎಂಬ ಆರೋಪಗಳಿವೆ. ಇದರ ನಡುವೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಯಾವುದೆಲ್ಲಾ ಏರಿಕೆಯಾಗಿದೆ ಇಲ್ಲಿದೆ ವಿವರ.

ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಶೇ.20 ರಷ್ಟು ರಾಜ್ಯ ಸರ್ಕಾರ ಹೆಚ್ಚು ಮಾಡಿತ್ತು. ಇದರಿಂದಾಗಿ ಮದ್ಯದ ಬೆಲೆ ಹೆಚ್ಚಳವಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತೀ ಲೀಟರ್ ಗೆ 3 ರೂ. ಗಳಷ್ಟು ಏರಿಕೆ ಮಾಡಲಾಗಿದೆ.
ನಂದಿನಿ ಹಾಲಿನ ಬೆಲೆಯನ್ನು ಪ್ರತೀ ಲೀಟರ್ ಗೆ 2 ರೂ.ಗಳಷ್ಟು ಏರಿಕೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತೊಮ್ಮೆ ದರ ಪರಿಷ್ಕರಣೆಯಾಗುವ ಸುಳಿವು ಇದೆ.
ಬಿತ್ತನೆ ಬೀಜದ ಬೆಲೆಯಲ್ಲಿ ಶೇ.50 ರಿಂದ ಶೇ.60 ಕ್ಕೆ ಏರಿಕೆಯಾಗಿದೆ.
ಹೊಸದಾಗಿ ವಾಹನ ಖರೀದಿ ಮಾಡಿದಾಗ ಮಾಡುವ ನೋಂದಣಿ ಶುಲ್ಕದಲ್ಲಿ ಶೇ.3 ರಷ್ಟು ಹೆಚ್ಚಳವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

Bengaluru: ಇಬ್ಬರು ಮಕ್ಕಳಿದ್ದರು ಮತ್ತೇ ಪ್ರೀತಿಯಲ್ಲಿ ಬಿದ್ದ ಮಹಿಳೆ, ಬದುಕು ದುರಂತ ಅಂತ್ಯ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಮುಂದಿನ ಸುದ್ದಿ
Show comments