Webdunia - Bharat's app for daily news and videos

Install App

ಸಿದ್ದು `ಡಬಲ್’ ತಂತ್ರಕ್ಕೆ ಕಾರಣಗಳೇನು?

Webdunia
ಶನಿವಾರ, 14 ಜನವರಿ 2023 (08:48 IST)
ಬೆಂಗಳೂರು :  ಈ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲೇಬೇಕೆಂದು ಜೆಡಿಎಸ್, ಬಿಜೆಪಿ ಪಣ ತೊಟ್ಟಿದ್ದು ಪ್ರತಿಷ್ಠೆಯ ವಿಷಯವಾಗಿದೆ.

ಹೀಗಾಗಿ ಜೆಡಿಎಸ್, ಬಿಜೆಪಿ ಒಳ ಮೈತ್ರಿ ಮಾಡಿಕೊಂಡು ಹೊಡೆತ ನೀಡುವ ಭಯ ಸಿದ್ದರಾಮಯ್ಯಗೆ ಎದುರಾಗಿದೆ. ಕೋಲಾರ ಮತ್ತೊಂದು ಚಾಮುಂಡೇಶ್ವರಿ ಉಪ ಸಮರದಂತಾಗುವ ಭೀತಿ ಸೃಷ್ಟಿಯಾಗಿದೆ.

ಕೋಲಾರ ಜಿಲ್ಲಾ ಕಾಂಗ್ರೆಸ್ನಲ್ಲಿರಮೇಶ್ಕುಮಾರ್, ಕೆಹೆಚ್ ಮುನಿಯಪ್ಪ ಮಧ್ಯೆ ವೈಮನಸ್ಸು ಇಲ್ಲ ಎಂದು ನಾಯಕರು ಹೇಳುತ್ತಿದ್ದಾರೆ. ಆದರೆ ಶಮನ ಬಗೆ ಹರಿದಿಲ್ಲ ಎಂಬ ಮಾತು ವ್ಯಕ್ತವಾಗುತ್ತಿದೆ. ಒಂದು ವೇಳೆ ಚುನಾವಣೆಯ ವೇಳೆ ಶಮನ ಬಗೆ ಹರಿಯದೇ ಇದ್ದರೆ ಸಿದ್ದರಾಮಯ್ಯನವರಿಗೆ ಇದೇ ತಿರುಗುಬಾಣವಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments