Webdunia - Bharat's app for daily news and videos

Install App

ಈ ಊರಿನ ಯುವಕರು ಮಾಡುತ್ತಿರೋದೇನು?

Webdunia
ಬುಧವಾರ, 8 ಜುಲೈ 2020 (17:46 IST)
ಡೆಡ್ಲಿ ಕೊರೊನಾ ವೈರಸ್ ಭೀತಿಯಲ್ಲಿರುವ ಈ ಊರಿನ ಮಂದಿ ಹೀಗೆ ಮಾಡಿದ್ದಾರೆ.

ಹಾವೇರಿ ಜಿಲ್ಲೆ ಹಿರೇಕೆರೂರ ತಾಲ್ಲೂಕಿನ ಚಿನ್ನಮುಳಗುಂದ ಗ್ರಾಮದಲ್ಲಿ ಕೊರೊನಾ ಸೋಂಕು ತಡೆಗೆ ಗ್ರಾಮಸ್ಥರು ಕಾವಲು ಕಾಯುವ ಪದ್ಧತಿಗೆ ಮೊರೆ ಹೋಗಿದ್ದಾರೆ.

ಕೊರೊನಾ ಸೋಂಕು ಹಾವೇರಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಿರ್ಲಕ್ಷ್ಯ ತೋರಿದರೆ ಸಾವಿನ ಸಂಖ್ಯೆ ಹೆಚ್ಚಾಗುತ್ತದೆ‌. ಇದನ್ನು ಮನಗಂಡ ಗ್ರಾಮದ ಹಿರಿಯರೆಲ್ಲ ಸೇರಿ ತೀರ್ಮಾನಿಸಿ ಅಗತ್ಯವಿದ್ದವರಿಗೆ ಮಾತ್ರ ಪ್ರವೇಶ ಎಂಬ ನಿಯಮ ರೂಪಿಸಿದ್ದಾರೆ.

ಗ್ರಾಮಸ್ಥ ಹಾಗೂ ರೈತ ಮುಖಂಡ ಮಾಲಾತೇಶ ಪೂಜಾರ ಮಾತನಾಡಿ, 4 ಸಾವಿರ ಜನಸಂಖ್ಯೆ ಇರುವ  ಚಿನ್ನಮುಳಗುಂದ ಗ್ರಾಮಕ್ಕೆ ಅನಗತ್ಯವಾಗಿ ಪರಸ್ಥಳದ ಜನರು ಬರುವುದನ್ನು ತಡೆಯುವ ನಿಟ್ಟಿನಲ್ಲಿ ಗ್ರಾಮದ ಗಡಿಯನ್ನು ಕಾಯಲು 40 ಜನರನ್ನು ನೇಮಕ ಮಾಡಲಾಗಿದೆ.

ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 6 ರಸ್ತೆಗಳಿವೆ. ಬೆಳಿಗ್ಗೆ 6 ಗಂಟೆಯಿಂದ 1 ಗಂಟೆಯವರೆಗೆ 1 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕಾವಲು ಕಾಯಲು ಸ್ವಯಂ ಪ್ರೇರಿತರಾಗಿ ಯುವಕರು ಮುಂದೆ ಬಂದಿದ್ದಾರೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments