Webdunia - Bharat's app for daily news and videos

Install App

ಕಾಲ್ ಮಾಡುವೆ ಅಂತ ಮೊಬೈಲ್ ಪಡೆದು ಏನು ಮಾಡುತ್ತಿದ್ರು?

Webdunia
ಶನಿವಾರ, 27 ಜುಲೈ 2019 (18:20 IST)
ತುಂಬಾ ಅರ್ಜಂಟ್ ವಿಷ್ಯ ಇದೆ. ಒಂದೇ ಒಂದು ಕಾಲ್ ಮಾಡಿ ಕೊಡುವೆ ನಿಮ್ಮ ಮೊಬೈಲ್ ಕೊಡಿ ಅಂತ ಹೇಳಿ ಮೊಬೈಲ್ ಪಡೆಯುತ್ತಿದ್ದ ಖತರ್ನಾಕ್ ಗ್ಯಾಂಗ್ ವೊಂದು ಮಾಡಬಾರದ ಕೆಲಸ ಮಾಡುತ್ತಿತ್ತು.

ಕಾಲ್ ಮಾಡಿ ಕೊಡುತ್ತೇನೆಂದು ಜನರಿಂದ ಮೊಬೈಲ್ ತೆಗೆದುಕೊಂಡು ಪರಾರಿಯಾಗುತಿದ್ದ ಕತರ್ನಾಕ್ ಗ್ಯಾಂಗ್ ನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಹಿರೇಪಾಳ್ಯ ಗೇಟ್ ನಲ್ಲಿ ಯುವಕನ ಬಳಿ ಮೊಬೈಲ್ ಕಿತ್ತುಕೊಂಡು ಪರಾರಿಯಾಗುತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ ಕಳ್ಳರು.  ಇಬ್ಬರು ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಗ್ರಾಮಸ್ಥರು. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹಿರೇಪಾಳ್ಯದಲ್ಲಿ ಘಟನೆ ನಡೆದಿದೆ.

ಕಳ್ಳರನ್ನು ವಶಕ್ಕೆ ಪಡೆದಿರೋ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments