Webdunia - Bharat's app for daily news and videos

Install App

ಅರಣ್ಯ ಆಧಾರಿತ ಕೃಷಿಯಿಂದ ಏನ್ ಲಾಭ?

Webdunia
ಶುಕ್ರವಾರ, 5 ಜೂನ್ 2020 (16:58 IST)
ಕೃಷಿ ಜಮೀನುಗಳಲ್ಲಿ ಅರಣ್ಯ ಗಿಡಗಳನ್ನು ಬೆಳೆಸಿದರೆ ಏನಾಗುತ್ತದೆ ಎಂದು ಕೆಲವು ರೈತರು ಗೊಂದಲದಲ್ಲಿದ್ದಾರೆ.

ಅರಣ್ಯ ಗಿಡಗಳನ್ನು ಬೆಳೆಸಿದರೆ ಉತ್ತಮ ಆದಾಯ ತಂದುಕೊಡುವ ಮೂಲಕ ವಿಪತ್ತಿನ ಕಾಲದಲ್ಲಿ ವಿಮೆಯಂತೆ ರೈತನನ್ನು ಕಾಪಾಡುತ್ತವೆ. ರೈತರು ಅರಣ್ಯಾಧಾರಿತ ಕೃಷಿಗೆ ಒತ್ತು ನೀಡಿ ಎಂದಿದ್ದಾರೆ ಹಾವೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಇ.ಕ್ರಾಂತಿ.

ಪ್ರಾದೇಶಿಕ ಅರಣ್ಯ ವಿಭಾಗದಿಂದ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ 15.15 ಲಕ್ಷ ಸಸಿಗಳು, ಸಾಮಾಜಿಕ ಅರಣ್ಯ ವಿಭಾಗದಿಂದ 139 ಹೆಕ್ಟೇರ್‍ನಲ್ಲಿ  5 ಲಕ್ಷ ಸಸಿಗಳು ಸೇರಿ ಒಟ್ಟು 2139 ಹೆಕ್ಟೇರ್ ಪ್ರದೇಶದಲ್ಲಿ 20.15 ಲಕ್ಷ ಸಸಿಗಳನ್ನು ರಸ್ತೆಯ ಇಕ್ಕೆಲಗಳಲ್ಲಿ, ಅರಣ್ಯ ವನಮಹೋತ್ಸವ ಕಾರ್ಯಕ್ರಮ, ಶಾಲಾ-ಕಾಲೇಜುಗಳ ಖಾಲಿ ನಿವೇಶನಗಳಲ್ಲಿ ಹಾಗೂ ರೈತರ ಹೊಲದಲ್ಲಿ ನೆಡಲಾಗುತ್ತಿದೆ ಎಂದಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments