ಅರಣ್ಯ ಆಧಾರಿತ ಕೃಷಿಯಿಂದ ಏನ್ ಲಾಭ?

Webdunia
ಶುಕ್ರವಾರ, 5 ಜೂನ್ 2020 (16:58 IST)
ಕೃಷಿ ಜಮೀನುಗಳಲ್ಲಿ ಅರಣ್ಯ ಗಿಡಗಳನ್ನು ಬೆಳೆಸಿದರೆ ಏನಾಗುತ್ತದೆ ಎಂದು ಕೆಲವು ರೈತರು ಗೊಂದಲದಲ್ಲಿದ್ದಾರೆ.

ಅರಣ್ಯ ಗಿಡಗಳನ್ನು ಬೆಳೆಸಿದರೆ ಉತ್ತಮ ಆದಾಯ ತಂದುಕೊಡುವ ಮೂಲಕ ವಿಪತ್ತಿನ ಕಾಲದಲ್ಲಿ ವಿಮೆಯಂತೆ ರೈತನನ್ನು ಕಾಪಾಡುತ್ತವೆ. ರೈತರು ಅರಣ್ಯಾಧಾರಿತ ಕೃಷಿಗೆ ಒತ್ತು ನೀಡಿ ಎಂದಿದ್ದಾರೆ ಹಾವೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಇ.ಕ್ರಾಂತಿ.

ಪ್ರಾದೇಶಿಕ ಅರಣ್ಯ ವಿಭಾಗದಿಂದ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ 15.15 ಲಕ್ಷ ಸಸಿಗಳು, ಸಾಮಾಜಿಕ ಅರಣ್ಯ ವಿಭಾಗದಿಂದ 139 ಹೆಕ್ಟೇರ್‍ನಲ್ಲಿ  5 ಲಕ್ಷ ಸಸಿಗಳು ಸೇರಿ ಒಟ್ಟು 2139 ಹೆಕ್ಟೇರ್ ಪ್ರದೇಶದಲ್ಲಿ 20.15 ಲಕ್ಷ ಸಸಿಗಳನ್ನು ರಸ್ತೆಯ ಇಕ್ಕೆಲಗಳಲ್ಲಿ, ಅರಣ್ಯ ವನಮಹೋತ್ಸವ ಕಾರ್ಯಕ್ರಮ, ಶಾಲಾ-ಕಾಲೇಜುಗಳ ಖಾಲಿ ನಿವೇಶನಗಳಲ್ಲಿ ಹಾಗೂ ರೈತರ ಹೊಲದಲ್ಲಿ ನೆಡಲಾಗುತ್ತಿದೆ ಎಂದಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments