ಸಾಲ ಕೊಟ್ಟ ಮಹಿಳೆಗೆ ಕಾರಿನಲ್ಲಿ ಹೀಗಾ ಮಾಡೋದು?

Webdunia
ಮಂಗಳವಾರ, 22 ಸೆಪ್ಟಂಬರ್ 2020 (22:59 IST)
ಆಪತ್ ಕಾಲದಲ್ಲಿದ್ದಾಗ ಸಾಲ ಕೊಟ್ಟಿದ್ದ ಮಹಿಳೆಯೊಬ್ಬಳಿಗೆ ಆಗಬಾರದ್ದು ಆಗಿಹೋಗಿದೆ.

ಕಾರು ಚಾಲಕನಾಗಿರುವ ಸುರೇಶ್ ಎಂಬಾತ ಜಯಮ್ಮ ಎಂಬುವರ ಜೊತೆ ಹಣಕಾಸಿನ ವ್ಯವಹಾರ ಹೊಂದಿದ್ದನು.

ಹಲವು ಸಲ ಸಾಲ ಪಡೆದುಕೊಂಡು ಕೊಡುತ್ತಾ ಜಯಮ್ಮಳ ಜೊತೆ ಸಲುಗೆ ಬೆಳೆಸಿಕೊಂಡಿದ್ದನು.
ಜಯಮ್ಮನ ಮಗನಿಗೆ ಹೆಣ್ಣು ತೋರಿಸುತ್ತೇನೆ ಎಂದು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿ ಕೊಲೆ ಮಾಡಿ ಚಿನ್ನಾಭರಣ ದೋಚಿದ್ದನು ಎನ್ನಲಾಗಿದೆ.

ಮಂಡ್ಯದ ಮಳವಳ್ಳಿ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಚಾಲಕನನ್ನು ಪೊಲೀಸರು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments