Webdunia - Bharat's app for daily news and videos

Install App

ಸಾಲ ಕೊಟ್ಟ ಮಹಿಳೆಗೆ ಕಾರಿನಲ್ಲಿ ಹೀಗಾ ಮಾಡೋದು?

Webdunia
ಮಂಗಳವಾರ, 22 ಸೆಪ್ಟಂಬರ್ 2020 (22:59 IST)
ಆಪತ್ ಕಾಲದಲ್ಲಿದ್ದಾಗ ಸಾಲ ಕೊಟ್ಟಿದ್ದ ಮಹಿಳೆಯೊಬ್ಬಳಿಗೆ ಆಗಬಾರದ್ದು ಆಗಿಹೋಗಿದೆ.

ಕಾರು ಚಾಲಕನಾಗಿರುವ ಸುರೇಶ್ ಎಂಬಾತ ಜಯಮ್ಮ ಎಂಬುವರ ಜೊತೆ ಹಣಕಾಸಿನ ವ್ಯವಹಾರ ಹೊಂದಿದ್ದನು.

ಹಲವು ಸಲ ಸಾಲ ಪಡೆದುಕೊಂಡು ಕೊಡುತ್ತಾ ಜಯಮ್ಮಳ ಜೊತೆ ಸಲುಗೆ ಬೆಳೆಸಿಕೊಂಡಿದ್ದನು.
ಜಯಮ್ಮನ ಮಗನಿಗೆ ಹೆಣ್ಣು ತೋರಿಸುತ್ತೇನೆ ಎಂದು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿ ಕೊಲೆ ಮಾಡಿ ಚಿನ್ನಾಭರಣ ದೋಚಿದ್ದನು ಎನ್ನಲಾಗಿದೆ.

ಮಂಡ್ಯದ ಮಳವಳ್ಳಿ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಚಾಲಕನನ್ನು ಪೊಲೀಸರು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments