Webdunia - Bharat's app for daily news and videos

Install App

ಸಾಲ ಕೊಟ್ಟ ಮಹಿಳೆಗೆ ಕಾರಿನಲ್ಲಿ ಹೀಗಾ ಮಾಡೋದು?

Webdunia
ಮಂಗಳವಾರ, 22 ಸೆಪ್ಟಂಬರ್ 2020 (22:59 IST)
ಆಪತ್ ಕಾಲದಲ್ಲಿದ್ದಾಗ ಸಾಲ ಕೊಟ್ಟಿದ್ದ ಮಹಿಳೆಯೊಬ್ಬಳಿಗೆ ಆಗಬಾರದ್ದು ಆಗಿಹೋಗಿದೆ.

ಕಾರು ಚಾಲಕನಾಗಿರುವ ಸುರೇಶ್ ಎಂಬಾತ ಜಯಮ್ಮ ಎಂಬುವರ ಜೊತೆ ಹಣಕಾಸಿನ ವ್ಯವಹಾರ ಹೊಂದಿದ್ದನು.

ಹಲವು ಸಲ ಸಾಲ ಪಡೆದುಕೊಂಡು ಕೊಡುತ್ತಾ ಜಯಮ್ಮಳ ಜೊತೆ ಸಲುಗೆ ಬೆಳೆಸಿಕೊಂಡಿದ್ದನು.
ಜಯಮ್ಮನ ಮಗನಿಗೆ ಹೆಣ್ಣು ತೋರಿಸುತ್ತೇನೆ ಎಂದು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿ ಕೊಲೆ ಮಾಡಿ ಚಿನ್ನಾಭರಣ ದೋಚಿದ್ದನು ಎನ್ನಲಾಗಿದೆ.

ಮಂಡ್ಯದ ಮಳವಳ್ಳಿ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಚಾಲಕನನ್ನು ಪೊಲೀಸರು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments