Webdunia - Bharat's app for daily news and videos

Install App

ಸಿದ್ದರಾಮಯ್ಯ ಅಪ್ಪನ ಬಗ್ಗೆ ನಾವೇನು ಹೇಳೋಣ? ಎಂದೋರಾರು?

Webdunia
ಗುರುವಾರ, 16 ಮೇ 2019 (15:51 IST)
ಮೈತ್ರಿ ಸರ್ಕಾರದಲ್ಲಿ ಆಂತರಿಕ ಕಚ್ಚಾಟ ಜೋರಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಕಚ್ಚಾಟದಿಂದ ಮೈತ್ರಿ ಸರ್ಕಾರ ಪತನವಾಗುತ್ತೆ ಅಂತ ಬಿಜೆಪಿ ಶಾಸಕ ಹೇಳಿದ್ದಾರೆ.

ಸಚಿವ ಡಿ.ಕೆ. ಶಿವಕುಮಾರ್ ಬಳಿ ಹಣ, ಅಧಿಕಾರದ ಬಲ ಜಾಸ್ತಿಯಿದೆ. ಇಂಗು- ತೆಂಗು ಇದ್ರೆ ಮಂಗ ನನ್ನ ಮಗನೂ ಅಡುಗೆ ಮಾಡುತ್ತಾನೆ ಅಂತ ಹುಬ್ಬಳ್ಳಿಯಲ್ಲಿ ಸಿ.ಟಿ. ರವಿ ಹೇಳಿಕೆ ವ್ಯಂಗ್ಯವಾಡಿದ್ದಾರೆ.

ಎಲ್ಲ ಸಂದರ್ಭದಲ್ಲಿಯೂ ಎಲ್ಲರ ಆಟಗಳು ನಡೆಯಲ್ಲ. ಅಪ್ಪನಾಣೆಗೂ ಮೋದಿ ಪ್ರಧಾನಿ ಆಗಲ್ಲ ಅಂತಾ ಹೇಳಿದ್ರು. ಈಗ ಸಿದ್ದರಾಮಯ್ಯ ಅಪ್ಪನ ಬಗ್ಗೆ ನಾವೇನು ಹೇಳೋಣ? ಎಂದು ಪ್ರಶ್ನಿಸಿದ್ರು.

ಪ್ರಜಾಪ್ರಭುತ್ವದ ಗುತ್ತಿಗೆ ಯಾರ ಕೈಯ್ಯಲ್ಲೂ ಇಲ್ಲ. ಅತೃಪ್ತ ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಬಣದವರಾ?  ಅನ್ನೋದು ಮೇ 23ರ ನಂತರ ಗೊತ್ತಾಗುತ್ತೆ. ಕೆಲವು ಸಂಗತಿಗಳನ್ನ ಈಗ ಹೇಳಲ್ಲ. ನಾನು ರಾಜ್ಯಾಧ್ಯಕ್ಷ ಆಗುವುದರ ಬಗ್ಗೆ ಪಕ್ಷ ತೀರ್ಮಾನ ತೆಗೆದುಕೊಳ್ಳುತ್ತೆ. ಯೋಗ್ಯತೆ ಇರುವವರಿಗೆ ಅಧಿಕಾರ‌ ಸಿಗುತ್ತದೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments