ರಾಹುಲ್ ಗಾಂಧಿ ಮದುವೆ ವಿಚಾರ: ಸಿಎಂ ಸಿದ್ದು, ಡಿಕೆಶಿ ಹೇಳಿದ್ದೇನು?

Webdunia
ಬುಧವಾರ, 30 ಆಗಸ್ಟ್ 2017 (10:56 IST)
ಬೆಂಗಳೂರು: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಮದುವೆಯಾಗಲು ದಲಿತರ ಹೆಣ್ಣು ಮಗಳನ್ನು ನೀಡಲು ಸಿದ್ಧ ಎಂದಿದ್ದ ಗೋವಿಂದ ಕಾರಜೋಳ ಲೇವಡಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

 
ಕಾರಜೋಳ ಮೊದಲು ಸಿಎಂ ಸವಾಲಿಗೆ ಉತ್ತರಿಸಲಿ. ನಂತರ ರಾಹುಲ್ ಗಾಂಧಿ ಮದುವೆ ವಿಚಾರ ಮಾತನಾಡಲಿ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಇನ್ನೊಂದೆಡೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೆಹರೂ ಕುಟುಂಬದಲ್ಲಿ ಆಗಿರುವಷ್ಟು ಅಂತರ್ಜಾತಿ ವಿವಾಹ ಬೇರೆಲ್ಲೂ ಆಗಿಲ್ಲ. ಈ ವಿಚಾರದ ಬಗ್ಗೆ ಮಾತನಾಡಲು ಗೋವಿಂದ ಕಾರಜೋಳಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ದಲಿತರನ್ನು ಮನೆಗೆ ಕರೆಸಿ ಊಟ ಹಾಕಿಸಿದ್ದಕ್ಕೆ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದರ ವಿರುದ್ಧವಾಗಿ ಗೋವಿಂದ ಕಾರಜೋಳ ರಾಹುಲ್ ಗಾಂಧಿ ಮದುವೆ ವಿಚಾರವೆತ್ತಿ ಲೇವಡಿ ಮಾಡಿದ್ದರು.

ಇದನ್ನೂ ಓದಿ.. ಒಂದೇ ಗ್ಲೌಸ್ ನೊಳಗೆ ಕೈ ತೂರಿಸಲಿರುವ ಕಿಚ್ಚ ಸುದೀಪ್, ದರ್ಶನ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛತ್ತೀಸ್‌ಗಢ್: ಅಮಿತ್ ಶಾ ಗುಡುಗಿದ ಬೆನ್ನಲ್ಲೇ ಊಹೆಗೂ ಮೀರಿದ ನಕ್ಸಲರು ಶರಣು

ಜಾರ್ಖಂಡ್: ಥಲಸ್ಸೆಮಿಯಾದಿಂದ ಬಳಲುತ್ತಿದ್ದ 5 ಮಕ್ಕಳಿಗೆ ರಕ್ತ ನೀಡಿದ ಬಳಿಕ ಎಚ್‌ಐವಿ ಪಾಸಿಟಿವ್‌

ಚೀನಾ, ಭಾರತ ನಡುವೆ ನೇರ ವಿಮಾನ ಹಾರಾಟ ಶುರು

ಕರ್ನೂಲ್ ಬಸ್ ದುರಂತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್‌

ನಮ್ಮನ್ನು ಟೀಕಿಸುತ್ತಾರೆಂದು ಸುಮ್ಮನೇ ಬಿಡಲು ಸಾಧ್ಯವಿಲ್ಲ: ಮಜುಂದೂರ್ ಬಗ್ಗೆ ಡಿಕೆಶಿ ಹೀಗಂದ್ರು

ಮುಂದಿನ ಸುದ್ದಿ
Show comments