Webdunia - Bharat's app for daily news and videos

Install App

ಮೀರಾ ಕುಮಾರ್ ಬಗ್ಗೆ ದೇವೇಗೌಡರು ಹೇಳಿದ್ದೇನು?

Webdunia
ಶನಿವಾರ, 1 ಜುಲೈ 2017 (10:55 IST)
ಬೆಂಗಳೂರು: ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿರುವ ಮೀರಾ ಕುಮಾರ್ ಗೆ ನಮ್ಮ ಬೆಂಬಲ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

 
ಮೀರಾ ಕುಮಾರ್ ಅವರನ್ನು ಬೇಟಿಯಾದ ಬಳಿಕ ಮಾತನಾಡಿದ ಅವರು, ಮೀರಾ ಕುಮಾರ್ ಸ್ಪೀಕರ್, ರಾಜಕಾರಣಿಯಾಗಿ ಸಾಕಷ್ಟು ಅನುಭವವಿರುವ ಮಹಿಳೆ. ಅವರ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದ್ದಾರೆ.

ಇದು ಸೈದ್ಧಾಂತಿಕ ನೆಲೆಗಟ್ಟಿನ ಮೇಲೆ ನಡೆಯುತ್ತಿರುವ ಚುನಾವಣೆ ಎಂದು ಬೆಂಗಳೂರಿಗೆ ಭೇಟಿ ನೀಡಿದ ಮೀರಾಕುಮಾರ್ ಅವರನ್ನು ಭೇಟಿಯಾದ ಬಳಿಕ ಗೌಡರು ಹೇಳಿದ್ದಾರೆ. ಜೆಡಿಎಸ್ ನ ಎಲ್ಲಾ ಮತಗಳೂ ಮೀರಾ ಅವರಿಗೇ.  ಕೇರಳದಲ್ಲೂ ಅವರಿಗೆ ಬೆಂಬಲವಿದೆ. ಅವರನ್ನು ಗೆಲ್ಲಿಸಲು ಎಲ್ಲಾ ಪ್ರಯತ್ನ ನಡೆಸುವುದಾಗಿ ಗೌಡರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments