Webdunia - Bharat's app for daily news and videos

Install App

ಕಾಶಿನಾಥ್ ಅವರ ನಿಧನಕ್ಕೆ ಹೆಚ್.ಡಿ.ದೇವೇಗೌಡರು ಹೇಳಿದ್ದೇನು ಗೊತ್ತಾ…?

Webdunia
ಗುರುವಾರ, 18 ಜನವರಿ 2018 (10:55 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟ, ನಿರ್ದೇಶಕರಾದ  ಕಾಶಿನಾಥ್ ಅವರು ಗುರುವಾರ (ಇಂದು) ನಿಧನರಾದ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಸಂತಾಪ ಸೂಚಿಸಿದ್ದಾರೆ.


‘ಕಾಶಿನಾಥ್ ಅವರು ಕನ್ನಡ ಚಿತ್ರರಂಗಕ್ಕೆ ಉತ್ತಮ ಚಿತ್ರಗಳನ್ನು ನೀಡಿದ್ದಾರೆ. ಅವರ ಅಮೋಘ ನಟನೆಯಿಂದ ಜನರನ್ನು ರಂಜಿಸಿದ್ದಾರೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ’ ಎಂದು ಹೆಚ್.ಡಿ.ದೇವೇಗೌಡ ಅವರು ಸಂತಾಪ ಸೂಚಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments