Webdunia - Bharat's app for daily news and videos

Install App

ರಜೆಗೆ ಬಂದ ಉಪನ್ಯಾಸಕ ಮಾಡಿದ್ದೇನು?

Webdunia
ಸೋಮವಾರ, 4 ನವೆಂಬರ್ 2019 (19:02 IST)
ರಜೆಗಾಗಿ ಉಪನ್ಯಾಸಕರೊಬ್ಬರು ತಮ್ಮ ತಂಗಿಯ ಮನೆಗೆ ಬಂದಾಗ ನಡೆಯಬಾರದ ಘಟನೆ ನಡೆದುಹೋಗಿದೆ.

ಕಾಲುಜಾರಿ ಕಾಲುವೆಗೆ ಬಿದ್ದು ಉಪನ್ಯಾಸಕನ ಸಾವನ್ನಪ್ಪಿದ್ದಾನೆ.

ಚನ್ನರಾಯಪಟ್ಟಣ  ಸಾಹುಕಾರ್ ಚನ್ನಯ್ಯ ನಾಲೆಯಲ್ಲಿ ಸ್ನಾನ ಮಾಡಲು ಹೋಗಿದ್ದ ವೇಳೆ ಮದ್ದೂರು ಆನೆದೊಡ್ಡಿಯ ಎಂ.ಬಿ.ತುಳಸೀಪ್ರಸಾದ್ (32) ನೀರುಪಾಲಾಗಿದ್ದಾರೆ.

ಪತ್ನಿ ಗುಣಶ್ರೀ ಮತ್ತು ಮೂರು ವರ್ಷದ ಮಗಳು ತನ್ವಿಪ್ರಸಾದ್ ಸೇರಿದಂತೆ ಅಪಾರ ಬಂಧು ಬಳಗವನ್ನು ತುಳಸೀಪ್ರಸಾದ್ ಅಗಲಿದ್ದಾರೆ.

ಕೆ.ಆರ್.ಪೇಟೆ  ಶೀಳನೆರೆ ಹೋಬಳಿ ಭೈರಾಪುರ ಬಳಿ ಕಾಲುವೆಯಲ್ಲಿ ತೇಲಿಕೊಂಡು ಹೋಗುತ್ತಿದ್ದ ಮೃತದೇಹವನ್ನು 
ನೀರಿನಿಂದ ತೆಗೆದು ಕೆ.ಆರ್.ಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಮೃತದೇಹ ಹಸ್ತಾಂತರಿಸಲಾಯಿತು.

ಮದ್ದೂರು ತಾಲೂಕಿನ ಬೆಸಗರಹಳ್ಳಿಯ ಮಾನಸ ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ
ತುಳಸೀಪ್ರಸಾದ್ ರಜೆಗೆಂದು ತನ್ನ ಸಹೋದರಿಯ ಮನೆಗೆ ಬಂದಿದ್ದಾಗ ಈ ಕೃತ್ಯ ಸಂಭವಿಸಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments