ರಜೆಗೆ ಬಂದ ಉಪನ್ಯಾಸಕ ಮಾಡಿದ್ದೇನು?

Webdunia
ಸೋಮವಾರ, 4 ನವೆಂಬರ್ 2019 (19:02 IST)
ರಜೆಗಾಗಿ ಉಪನ್ಯಾಸಕರೊಬ್ಬರು ತಮ್ಮ ತಂಗಿಯ ಮನೆಗೆ ಬಂದಾಗ ನಡೆಯಬಾರದ ಘಟನೆ ನಡೆದುಹೋಗಿದೆ.

ಕಾಲುಜಾರಿ ಕಾಲುವೆಗೆ ಬಿದ್ದು ಉಪನ್ಯಾಸಕನ ಸಾವನ್ನಪ್ಪಿದ್ದಾನೆ.

ಚನ್ನರಾಯಪಟ್ಟಣ  ಸಾಹುಕಾರ್ ಚನ್ನಯ್ಯ ನಾಲೆಯಲ್ಲಿ ಸ್ನಾನ ಮಾಡಲು ಹೋಗಿದ್ದ ವೇಳೆ ಮದ್ದೂರು ಆನೆದೊಡ್ಡಿಯ ಎಂ.ಬಿ.ತುಳಸೀಪ್ರಸಾದ್ (32) ನೀರುಪಾಲಾಗಿದ್ದಾರೆ.

ಪತ್ನಿ ಗುಣಶ್ರೀ ಮತ್ತು ಮೂರು ವರ್ಷದ ಮಗಳು ತನ್ವಿಪ್ರಸಾದ್ ಸೇರಿದಂತೆ ಅಪಾರ ಬಂಧು ಬಳಗವನ್ನು ತುಳಸೀಪ್ರಸಾದ್ ಅಗಲಿದ್ದಾರೆ.

ಕೆ.ಆರ್.ಪೇಟೆ  ಶೀಳನೆರೆ ಹೋಬಳಿ ಭೈರಾಪುರ ಬಳಿ ಕಾಲುವೆಯಲ್ಲಿ ತೇಲಿಕೊಂಡು ಹೋಗುತ್ತಿದ್ದ ಮೃತದೇಹವನ್ನು 
ನೀರಿನಿಂದ ತೆಗೆದು ಕೆ.ಆರ್.ಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಮೃತದೇಹ ಹಸ್ತಾಂತರಿಸಲಾಯಿತು.

ಮದ್ದೂರು ತಾಲೂಕಿನ ಬೆಸಗರಹಳ್ಳಿಯ ಮಾನಸ ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ
ತುಳಸೀಪ್ರಸಾದ್ ರಜೆಗೆಂದು ತನ್ನ ಸಹೋದರಿಯ ಮನೆಗೆ ಬಂದಿದ್ದಾಗ ಈ ಕೃತ್ಯ ಸಂಭವಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನವಿಲ್ಲ, ವಜ್ರವಿಲ್ಲ: ಕೇರಳದ ವಧುವೊಬ್ಬಳು ಚಿನ್ನಾಭರಣವಿಲ್ಲದ ಲುಕ್‌ ದೇಶದೆಲ್ಲೆಡೆ ಸದ್ದು

ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಏರಿದ ಸಚಿವ ಬೈರತಿ ಸುರೇಶ್: ಚಿಲ್ರೆ ಇಲ್ಲ ಎಂದರೆ ಸಚಿವರನ್ನೇ ಬಸ್ ನಿಂದ ಕೆಳಿಗಿಳಿಸೋದಾ Video

Video: ಹೀಗಾದ್ರೆ ಡೆಲಿವರಿ ಬಾಯ್ಸ್‌ಗೆ ಡೋರ್ ಓಪನ್ ಮಾಡುವುದು ಹೇಗೆ, ತನಗಾದ ಕೆಟ್ಟ ಅನುಭವ ಬಿಚ್ಚಿಟ್ಟ ಯುವತಿ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಎಸ್‌ ಜಾನಕಿ ಪ್ರತಿ ಮಲಯಾಳಿ ಮನೆಯ ಸದಸ್ಯರಾಗಿದ್ದಾರೆ: ಕೇರಳ ಸಿಎಂ ವಿಡಿ ಸತೀಶನ್‌

ಮುಂದಿನ ಸುದ್ದಿ
Show comments