ಶಾಸಕರ ರಾಜೀನಾಮೆಗೆ ರೇವಣ್ಣ ಕಾರಣವೆಂಬ ಮಾತಿಗೆ ಎ.ಟಿ.ರಾಮಸ್ವಾಮಿ ಹೇಳಿದ್ದೇನು?

Webdunia
ಬುಧವಾರ, 17 ಜುಲೈ 2019 (10:41 IST)
ಹಾಸನ : ಶಾಸಕರು ರಾಜೀನಾಮೆ ನೀಡಲು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರೇ ಕಾರಣ ಎಂಬ ಮಾತು ಕೇಳಿಬಂದಿದೆ. ಈ ಬಗ್ಗೆ ಇದೀಗ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.




ಹಳ್ಳಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆಗೆ ರೇವಣ್ಣ ಕಾರಣ ಎಂದು ಶಾಸಕರು ಹೇಳಲಿ. ನಾನೇ ರೇವಣ್ಣನ ಕೈಯಿಂದ ರಾಜೀನಾಮೆಕೊಡಿಸುತ್ತೇನೆ ಎಂದು  ಹೇಳಿದ್ದಾರೆ.


ಬಿಜೆಪಿಗೆ ಹೋಗುವುದಕ್ಕೆ ಅವರು ರಾಜೀನಾಮೆ ನೀಡಿದ್ದಾರೆ, ಮೈತ್ರಿಯಲ್ಲಿ ಹೊಂದಾಣಿಕೆ ಇಲ್ಲವೆಂದು ಮೊದಲೇ ಹೇಳಿದ್ದೆ. ಸಮಸ್ವಯತೆ ಇಲ್ಲದಿದ್ರೆ ವಿಪಕ್ಷದಲ್ಲಿ ಕೂರೋಣ ಎಂದಿದ್ದೆ. ಈ ವಿಷಯವನ್ನು ನಮ್ಮ ನಾಯಕರಿಗೆ ಮೊದಲೇ ತಿಳಿಸಿದ್ದೆ. ರೇವಣ್ಣ ಹೆಚ್ಚು ಸ್ಪೀಡ್, ಹೆಚ್ಚು  ಸ್ಪೀಡಾದಾಗ ಹೀಗೆ ಆಗುತ್ತೆ.ರಾಜಕೀಯದಲ್ಲಿ ಹೊಗಳು ಭಟ್ಟರು ಬಹಳ ಅಪಾಯಕಾರಿ  ಎಂದು ಅವರು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments