Webdunia - Bharat's app for daily news and videos

Install App

ಶಾಸಕರ ರಾಜೀನಾಮೆಗೆ ರೇವಣ್ಣ ಕಾರಣವೆಂಬ ಮಾತಿಗೆ ಎ.ಟಿ.ರಾಮಸ್ವಾಮಿ ಹೇಳಿದ್ದೇನು?

Webdunia
ಬುಧವಾರ, 17 ಜುಲೈ 2019 (10:41 IST)
ಹಾಸನ : ಶಾಸಕರು ರಾಜೀನಾಮೆ ನೀಡಲು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರೇ ಕಾರಣ ಎಂಬ ಮಾತು ಕೇಳಿಬಂದಿದೆ. ಈ ಬಗ್ಗೆ ಇದೀಗ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.




ಹಳ್ಳಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆಗೆ ರೇವಣ್ಣ ಕಾರಣ ಎಂದು ಶಾಸಕರು ಹೇಳಲಿ. ನಾನೇ ರೇವಣ್ಣನ ಕೈಯಿಂದ ರಾಜೀನಾಮೆಕೊಡಿಸುತ್ತೇನೆ ಎಂದು  ಹೇಳಿದ್ದಾರೆ.


ಬಿಜೆಪಿಗೆ ಹೋಗುವುದಕ್ಕೆ ಅವರು ರಾಜೀನಾಮೆ ನೀಡಿದ್ದಾರೆ, ಮೈತ್ರಿಯಲ್ಲಿ ಹೊಂದಾಣಿಕೆ ಇಲ್ಲವೆಂದು ಮೊದಲೇ ಹೇಳಿದ್ದೆ. ಸಮಸ್ವಯತೆ ಇಲ್ಲದಿದ್ರೆ ವಿಪಕ್ಷದಲ್ಲಿ ಕೂರೋಣ ಎಂದಿದ್ದೆ. ಈ ವಿಷಯವನ್ನು ನಮ್ಮ ನಾಯಕರಿಗೆ ಮೊದಲೇ ತಿಳಿಸಿದ್ದೆ. ರೇವಣ್ಣ ಹೆಚ್ಚು ಸ್ಪೀಡ್, ಹೆಚ್ಚು  ಸ್ಪೀಡಾದಾಗ ಹೀಗೆ ಆಗುತ್ತೆ.ರಾಜಕೀಯದಲ್ಲಿ ಹೊಗಳು ಭಟ್ಟರು ಬಹಳ ಅಪಾಯಕಾರಿ  ಎಂದು ಅವರು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments