Webdunia - Bharat's app for daily news and videos

Install App

ಮಹಿಳೆಯ ಎದೆ ಸೀಳಿ ಮಾಡಿದ್ದೇನು?: ಶಾಕಿಂಗ್

Webdunia
ಗುರುವಾರ, 17 ಅಕ್ಟೋಬರ್ 2019 (19:25 IST)
ವ್ಯಾಘ್ರ ಹುಲಿ ಚಾಮರಾಜನಗರದಲ್ಲಿ ಮನುಷ್ಯನನ್ನ ಕೊಂದು ತಿಂದ ಸುದ್ದಿ ಮಾಸುವ ಮುನ್ನವೇ ಮತ್ತೊಂದು ಭಯಾನಕ ಸುದ್ದಿ ಬಂದಿದೆ.

ತುಮಕೂರು ಜಿಲ್ಲೆಯಲ್ಲಿ ನರಭಕ್ಷಕ ಚಿರತೆಯೊಂದು ಮಹಿಳೆಯೋರ್ವರನ್ನ ಕೊಂದು ತಿಂದಿದೆ.

ತುಮಕೂರು ತಾಲ್ಲೂಕಿನ ಹೆಬ್ಬೂರು ಬಳಿ ಬನ್ನಿಕುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. 62 ವರ್ಷದ ಲಕ್ಷ್ಮಮ್ಮ ಎಂಬ ಮಹಿಳೆಯನ್ನ ಕೊಂದು ತಿಂದಿದೆ.

ಮುಂಜಾನೆ ಬಹಿರ್ದೆಸೆಗೆ ತೆರಳಿದ್ದ ಲಕ್ಷಮ್ಮಳ ಮೇಲೆ ಎರಗಿರುವ ಚಿರತೆ ಎದೆಯ ಭಾಗವನ್ನ  ಸೀಳಿ ತಿಂದು ಹಾಕಿದೆ. ಲಕ್ಷಮ್ಮ ಮೃತದೇಹ ರುಂಡ - ಮುಂಡ ಬೇರೆ ಬೇರೆಯಾಗಿದ್ದು, ಗ್ರಾಮದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.

ಇದುವರೆಗೂ ರೈತರ ಸಾಕು ಪ್ರಾಣಿಗಳನ್ನ ಮೇಲೆ ದಾಳಿ ಮಾಡಿ‌ ಕೊಂದು ತಿನ್ನುತ್ತಿದ್ದ ಚಿರತೆಗಳು, ಇದೀಗ ಮನುಷ್ಯನನ್ನೆ ಕೊಂದು ತಿನ್ನಲು ಶುರು ಮಾಡಿವೆ. ಈ ಘಟನೆ ಇದೀಗ ಆತಂಕ ಸೃಷ್ಠಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments