Webdunia - Bharat's app for daily news and videos

Install App

ಬಿಜೆಪಿ ಸಂಸದರ ಮಾತಿಗೆ ಮಹಿಳಾ ಅಧಿಕಾರಿ ಮಾಡಿದ್ದೇನು?

Webdunia
ಸೋಮವಾರ, 20 ಜುಲೈ 2020 (20:52 IST)
ಬಿಜೆಪಿ ಸಂಸದರ ಮಾತಿಗೆ ಮಹಿಳಾ ಅಧಿಕಾರಿ ತ್ವರಿತವಾಗಿ ಸ್ಪಂದನೆ ಮಾಡಿದ್ದಾರೆ.

ಇಎಸ್ಐಸಿ ಕಲಬುರಗಿಯಲ್ಲಿ ಕೋವಿಡ್ 19 ಟೆಸ್ಟಿಂಗ್ ಲ್ಯಾಬ್ ಕೇಂದ್ರವನ್ನು ಪ್ರಾರಂಭಿಸುವಲ್ಲಿನ ವಿಳಂಬದಿಂದಾಗಿ, ಸಂಸದ ಡಾ.ಉಮೇಶ್ ಜಾಧವ್ ಅವರು ನವದೆಹಲಿಯಲ್ಲಿ ಡಿಜಿ (ಉಸ್ತುವಾರಿ) ಇಎಸ್ಐಸಿ ಅನುರಾಧಾ ಪ್ರಸಾದ್ ಅವರನ್ನು ಭೇಟಿ ಮಾಡಿದ್ದರು.

ಇಎಸ್ಐಸಿ ಕಲಬುರಗಿಯಲ್ಲಿ COVID 19 ಪರೀಕ್ಷಾ ಕೇಂದ್ರವನ್ನು ಪ್ರಾರಂಭಿಸಲು ಉಪಕರಣಗಳು ಮತ್ತು ಅಗತ್ಯ ವಸ್ತುಗಳನ್ನು ಖರೀದಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು  ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶಿಸಲು ಕೋರಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಡಿಜಿ ಇಎಸ್ಐಸಿ ರವರು ಲ್ಯಾಬ್ ಬೇಗನೆ ಕೆಲಸ ಮಾಡಲು ಪ್ರಾರಂಭಿಸುತ್ತದೆ ಎಂದು ಭರವಸೆ ನೀಡಿದ್ದಾರೆ. ಇದಕ್ಕಾಗಿ ಈಗಾಗಲೇ ಅಗತ್ಯ ಹಣವನ್ನು ಕಲ್ಪಿಸಲಾಗಿದೆ ಎಂದಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ 2 ನೇ ಪೂರ್ಣ ಪ್ರಮಾಣದ ಕೋವಿಡ್ 19 ಪರೀಕ್ಷಾ ಕೇಂದ್ರವು ಶೀಘ್ರದಲ್ಲೇ ಕಲಬುರಗಿ ಜಿಲ್ಲೆಯಲ್ಲಿ ಕೆಲಸ ಮಾಡಲು ಪ್ರಾರಂಭಿಸುತ್ತದೆ ಎಂದು ಸಂಸದ ಡಾ.ಉಮೇಶ್ ಜಾಧವ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments