Webdunia - Bharat's app for daily news and videos

Install App

ಹುಡುಗಿ ಸಿಗಲಿಲ್ಲಾ ಅಂತ ಯುವಕ ಮಾಡಿದ್ದೇನು?

Webdunia
ಮಂಗಳವಾರ, 1 ಡಿಸೆಂಬರ್ 2020 (11:28 IST)
ಹುಡುಗಿ ಸಿಗುತ್ತಿಲ್ಲ ಎಂದುಕೊಂಡ ಯುವಕನೊಬ್ಬ ಮಾಡಬಾರದ ಕೆಲಸ ಮಾಡಿದ್ದಾನೆ.

ಆತನಿಗೆ ಇನ್ನೂ 32 ವರ್ಷಗಳಷ್ಟೇ ಆಗಿದ್ದವು. ಸುಂದರ ಸಂಸಾರದ ಬಗ್ಗೆ ಕನಸು ಕಂಡಿದ್ದನು. ಆದರೆ ಮದುವೆ ಆಗೋದಕ್ಕೆ ಹುಡುಗಿ ಸಿಗುತ್ತಿಲ್ಲ ಎಂದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆ ಮಾಡಿಕೊಂಡವನ ಹೆಸರು ವಿರೇಶ. ದಾವಣಗೆರೆಯ ರಾಮೇಶ್ವರದಲ್ಲಿ ಈ ಘಟನೆ ನಡೆದಿದೆ.

ಹರಪನಹಳ್ಳಿಯ ಹರಕನಾಳ ಹಳ್ಳಿಯ ನಿವಾಸಿಯಾಗಿರುವ ವಿರೇಶ್ ತನಗೆ ಹುಡುಗಿ ಸಿಗುತ್ತಿಲ್ಲ ಎನ್ನುವುದನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments