Webdunia - Bharat's app for daily news and videos

Install App

ರೋಡಿಗೆ ಬಂದ ಅನರ್ಹ ಶಾಸಕ ಮಾಡಿದ್ದೇನು?

Webdunia
ಬುಧವಾರ, 14 ಆಗಸ್ಟ್ 2019 (20:37 IST)
ಅನರ್ಹ ಶಾಸಕರೊಬ್ಬರು ರೋಡಿಗೆ ಬಂದು ಈ ಕೆಲಸ ಮಾಡಿದ್ದಾರೆ.

ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ಪಟ್ಟಣದಲ್ಲಿ ಅನರ್ಹ ಶಾಸಕ ಡಾ.ನಾರಾಯಣಗೌಡ ಮತ್ತು ತೆಂಡೇಕೆರೆ ಬಾಳೆಹೊನ್ನೂರು ಶಾಖಾ ಮಠದ ಗಂಗಾಧರ ಶಿವಾಚಾರ್ಯರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಿದ್ರು. ಉತ್ತರ ಕರ್ನಾಟಕದ ನೆರೆ ಸಂತ್ರಸ್ತರು ಹಾಗೂ ನಿರಾಶ್ರಿತರಿಗೆ ನಿಧಿ ಮತ್ತು ಜೀವನಾವಶ್ಯಕ ವಸ್ತುಗಳನ್ನು ಸಂಗ್ರಹಿಸಲಾಯಿತು.

ಎಪಿಎಂಸಿ ಮಾರುಕಟ್ಟೆ, ಎಳನೀರು ಮಾರುಕಟ್ಟೆ, ಮೈಸೂರು ರಸ್ತೆ, ಮುಖ್ಯರಸ್ತೆ, ನಾಗಮಂಗಲ ರಸ್ತೆ, ಹಳೇ ಕಿಕ್ಕೇರಿ ರಸ್ತೆಯಲ್ಲಿ ಪಾದಯಾತ್ರೆ ನಡೆಸಿದ ಶ್ರೀಗಳು ಮತ್ತು ನಾರಾಯಣಗೌಡ, ವರ್ತಕರು ಮತ್ತು ಸಾರ್ವಜನಿಕರಿಂದ ಜೀವನಾವಶ್ಯಕ ವಸ್ತುಗಳನ್ನು ಸಂಗ್ರಹಿಸಿದರು.

ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು, ಸ್ವಯಂ ಸೇವಕರು ಸೇರಿದಂತೆ ನೂರಾರು ಜನರು ಪಾದಯಾತ್ರೆಯಲ್ಲಿ ಭಾಗವಹಿಸಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments