Webdunia - Bharat's app for daily news and videos

Install App

ತಮ್ಮ ಮೇಲೆ ಆರೋಪ ಮಾಡುತ್ತಿರುವ ಪ್ರತಿಪಕ್ಷ ನಾಯಕರಿಗೆ ಆನಂದ್ ಸಿಂಗ್ ಹೇಳಿದ್ದೇನು?

Webdunia
ಸೋಮವಾರ, 17 ಫೆಬ್ರವರಿ 2020 (11:26 IST)
ಬೆಂಗಳೂರು : ಪ್ರತಿಪಕ್ಷ ನಾಯಕರು ಅರಣ್ಯ ಸಚಿವ ಆನಂದ್ ಸಿಂಗ್ ಮೇಲೆ ಆರೋಪ ಮಾಡುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರಿಗೆ ಆನಂದ್ ಸಿಂಗ್ ತಿರುಗೇಟು ನೀಡಿದ್ದಾರೆ.

ಬಗ್ಗೆ ಮಾತನಾಡಿದ ಅವರು, ಈಗ ಬಿಜೆಪಿ ಸೇರಿದ ಮೇಲೆ ನನ್ನ ವಿರುದ್ಧ ಆರೋಪ ಬಂದಿಲ್ಲ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವಾಗಲೇ ಆರೋಪವಿತ್ತು. ಆಗಲೇ ಕಾಂಗ್ರೆಸ್ ನವರು ಹೇಳಬಹುದಿತ್ತು. ನಿನ್ನ ಮೇಲೆ ಆರೋಪವಿದೆ, ನೀನು ಬರಬೇಡ ಅನ್ನಬಹುದಿತ್ತು. ಆಗ ಸುಮ್ಮನಿದ್ದವರು ಈಗ ಆರೋಪ ಮಾಡ್ತಿರುವುದು ಏಕೆ? ಎಂದು ಪ್ರಶ್ನಿಸಿದ್ದಾರೆ.

 

ಪ್ರತಿಪಕ್ಷ ನಾಯಕರು ಆರೋಪಿಸುವುದು ಅವರ ಸ್ವಾತಂತ್ರ್ಯ. ನಾನು ಕೊಟ್ಟಿರುವ ಅಫಿಡವಿಟ್ ನಲ್ಲಿ ಎಲ್ಲ ವಿವರಗಳೂ ಇವೆ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments