Select Your Language

Notifications

webdunia
webdunia
webdunia
webdunia

ಮನೆಯಲ್ಲಿ ಯಾರೂ ಇಲ್ಲದಾಗ ಆಟೋ ಚಾಲಕ ಮಾಡಿದ್ದೇನು?

ಮನೆಯಲ್ಲಿ ಯಾರೂ ಇಲ್ಲದಾಗ ಆಟೋ ಚಾಲಕ ಮಾಡಿದ್ದೇನು?
ಬೆಂಗಳೂರು , ಶುಕ್ರವಾರ, 1 ಮಾರ್ಚ್ 2019 (20:38 IST)
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆಟೋ ಚಾಲಕನೊಬ್ಬ ಮಾಡಬಾರದ ಅನಾಹುತ ಮಾಡಿಬಿಟ್ಟಿದ್ದಾನೆ.

 ಆಟೋ ಚಾಲಕರೊಬ್ಬರು ಅತಿಯಾದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿಯ ಕೋಡಿಪಾಳ್ಯದಲ್ಲಿ ನಡೆದಿದೆ.

ಕೋಡಿಪಾಳ್ಯದ ವಿನಾಯಕ ಲೇಔಟ್ ಸತೀಶ್ (36) ಆತ್ಮಹತ್ಯೆ ಮಾಡಿಕೊಂಡವರು. ಆಟೋ ಚಾಲಕರಾಗಿದ್ದ ಸತೀಶ್, ಕೌಟುಂಬಿಕ ಕಲಹದಿಂದ ಮನನೊಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತಿಯಾದ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದಾರೆ.

ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಕೆಂಗೇರಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸರಳು ಚುಚ್ಚಿಕೊಂಡು ಕಿಲೋ ಮೀಟರ್ ಆತ ನೇತಾಡಿದ್ದು ಏಕೆ? ಶಾಕಿಂಗ್!