ಕರಡಿ ಮರಿಗಳಿಗೆ ಮಾಡಿದ್ದೇನು? ಶಾಕಿಂಗ್

Webdunia
ಗುರುವಾರ, 25 ಏಪ್ರಿಲ್ 2019 (14:30 IST)
ತಾಯಿ ಕರಡಿಯಿಂದ ದೂರವಾಗಿದ್ದ ಕರಡಿ ಮರಿಗಳಿಗೆ ಮಾಡಿರುವ ಕೆಲಸವು ಚರ್ಚೆಗೆ ಗ್ರಾಸವಾಗಿದೆ.
ಚಿತ್ರದುರ್ಗ ಜಿಲ್ಲೆಯ ಕೆರೆಯಾಗಳಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಗ್ರಾಮವಾಗಿರುವ ಕೆರೆಯಾಗಳಹಳ್ಳಿಯಲ್ಲಿ ಕರಡಿ ಮರಿಗಳನ್ನ ರಕ್ಷಿಸಿದ್ದಾರೆ ರೈತರು.

ಗ್ರಾಮದ ತಿಪ್ಪೇಸ್ವಾಮಿ ಎಂಬುವವರ ಜಮೀನ ಪೊದೆಯಲ್ಲಿದ್ದ ಕರಡಿ ಮರಿಗಳನ್ನು ಜನರು ಕಂಡಿದ್ದಾರೆ. ಅವು ತಾಯಿ ಕರಡಿಯಿಂದ ದೂರವಾಗಿದ್ದ ಕರಡಿ ಮರಿಗಳೆಂದು ತಿಳಿದು ಅವನ್ನ ರಕ್ಷಿಸಿದ್ದಾರೆ ರೈತರು.

ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಭೇಟಿ ನೀಡಿದ್ದು, ಕರಡಿ ಮರಿಗಳನ್ನ ಚಿತ್ರದುರ್ಗದ ಆಡು ಮಲ್ಲೇಶ್ವರ ಪ್ರಾಣಿ ಸಂಗ್ರಹಾಲಯಕ್ಕೆ ರವಾನಿಸಿದ್ದಾರೆ ಅರಣ್ಯ ಸಿಬ್ಬಂದಿ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುವಜನತೆಗೆ ಯುವನಿಧಿ ಆಸರೆ: ಸೇವಾ ಸಿಂಧುವಿನಲ್ಲಿ ನೋಂದಾಯಿಸಲು ದಿನೇಶ್‌ ಗೂಳಿಗೌಡ ಮನವಿ

ಕಾನೂನುಬಾಹಿರವಾಗಿ ಕಾಂಗ್ರೆಸ್ ಭವನಕ್ಕೆ ನಿವೇಶನ ವಿರುದ್ಧ ಬಿಜೆಪಿ ಹೋರಾಟ

26ರಂದು ಯಡಿಯೂರಪ್ಪನವರ ಅಭಿಮಾನೋತ್ಸವದ ಭೂಮಿಪೂಜೆ

ಜಲ್ಮುರಿ ನಾನು ಸೇವಿಸಿದ್ರೆ, ಅದರ ಖಾರ ತಟ್ಟಿದ್ದು ಮಾತ್ರ ಟಿಎಂಸಿಗೆ: ಮೋದಿ ವ್ಯಂಗ್ಯ

ಮೇ 18ರಿಂದ ಎಸ್ಸೆಸ್ಸೆಲ್ಸಿ ಎರಡನೇ ಪರೀಕ್ಷೆ: ಮರುಮೌಲ್ಯಮಾಪನ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments