Webdunia - Bharat's app for daily news and videos

Install App

ಮದುವೆಯಾಗುವ ನೆಪಯೊಡ್ಡಿ ಗೆಳತಿಗೆ ಗೆಳೆಯನೊಬ್ಬ ಮಾಡಿದ್ದೇನು?

Webdunia
ಸೋಮವಾರ, 16 ನವೆಂಬರ್ 2020 (10:25 IST)
ಬೆಂಗಳೂರು : ಮದುವೆಯಾಗುವ ನೆಪಯೊಡ್ಡಿ ಗೆಳೆಯನೊಬ್ಬ ಗೆಳತಿಯಿಂದ 11.5 ಲಕ್ಷ ರೂ ಸುಲಿಗೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಾಲೇಜು ದಿನಗಳಲ್ಲಿ ಸಂಬಂಧ ಬೆಳೆಸಿದ ಆರೋಪಿ ಹಾಗೂ ಸಂತ್ರಸ್ತೆ ಕೆಲಸ ಸಿಕ್ಕಿದ ಬಳಿಕ ಮದುವೆಯಾಗುವ ನಿರ್ಧಾರ ಮಾಡಿದ್ದರು, ಇದಕ್ಕೆ ಇಬ್ಬರ ಮನೆಯವರು ಒಪ್ಪಿಕೊಂಡಿದ್ದರು. ಹೀಗಾಗಿ ಯುವತಿ ತಾನು ದುಡಿದ ಹಣವನ್ನು ಆರೋಪಿಯ ಜೊತೆ ಜಂಟಿ ಖಾತೆ ಮಾಡಿ ಅದರಲ್ಲಿ ಇಡುತ್ತಿದ್ದಳು. ಆದರೆ ಆರೋಪಿ ಅದರ ಮೇಲೆ ಸಾಲ ತೆಗೆದು ಪರಾರಿಯಾಗಿದ್ದಾನೆ.

ಈ ವಿಚಾರ ತಿಳಿದ ಯುವತಿ ಈಗ ಆತ ಮತ್ತು ಆತನ ಪೋಷಕರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯ ವಿರುದ್ಧ ವಂಚನೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments