Webdunia - Bharat's app for daily news and videos

Install App

ಮದುವೆಯಾಗುವ ನೆಪಯೊಡ್ಡಿ ಗೆಳತಿಗೆ ಗೆಳೆಯನೊಬ್ಬ ಮಾಡಿದ್ದೇನು?

Webdunia
ಸೋಮವಾರ, 16 ನವೆಂಬರ್ 2020 (10:25 IST)
ಬೆಂಗಳೂರು : ಮದುವೆಯಾಗುವ ನೆಪಯೊಡ್ಡಿ ಗೆಳೆಯನೊಬ್ಬ ಗೆಳತಿಯಿಂದ 11.5 ಲಕ್ಷ ರೂ ಸುಲಿಗೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಾಲೇಜು ದಿನಗಳಲ್ಲಿ ಸಂಬಂಧ ಬೆಳೆಸಿದ ಆರೋಪಿ ಹಾಗೂ ಸಂತ್ರಸ್ತೆ ಕೆಲಸ ಸಿಕ್ಕಿದ ಬಳಿಕ ಮದುವೆಯಾಗುವ ನಿರ್ಧಾರ ಮಾಡಿದ್ದರು, ಇದಕ್ಕೆ ಇಬ್ಬರ ಮನೆಯವರು ಒಪ್ಪಿಕೊಂಡಿದ್ದರು. ಹೀಗಾಗಿ ಯುವತಿ ತಾನು ದುಡಿದ ಹಣವನ್ನು ಆರೋಪಿಯ ಜೊತೆ ಜಂಟಿ ಖಾತೆ ಮಾಡಿ ಅದರಲ್ಲಿ ಇಡುತ್ತಿದ್ದಳು. ಆದರೆ ಆರೋಪಿ ಅದರ ಮೇಲೆ ಸಾಲ ತೆಗೆದು ಪರಾರಿಯಾಗಿದ್ದಾನೆ.

ಈ ವಿಚಾರ ತಿಳಿದ ಯುವತಿ ಈಗ ಆತ ಮತ್ತು ಆತನ ಪೋಷಕರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯ ವಿರುದ್ಧ ವಂಚನೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments