Webdunia - Bharat's app for daily news and videos

Install App

ತೇಜಸ್ವಿ ಸೂರ್ಯಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ನೀಡಿರುವ ಬಗ್ಗೆ ಬಿಎಸ್ ವೈ ಹೇಳಿದ್ದೇನು?

Webdunia
ಮಂಗಳವಾರ, 26 ಮಾರ್ಚ್ 2019 (12:05 IST)
ಬೆಂಗಳೂರು : ಯುವ ನಾಯಕ ತೇಜಸ್ವಿ ಸೂರ್ಯ ಅವರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ನೀಡಿದ್ದಕ್ಕೆ ಬಾರೀ ವಿರೋಧ ವ್ಯಕ್ತವಾಗಿದೆ.


ಈ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು,’ನಾವು ಬೆಂಗಳೂರು ದಕ್ಷಿಣ ಕ್ಷೇತ್ರದ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ನೀಡಬೇಕು ಅಂತ ನಾವು ಹೈಕಮಾಂಡ್‌ಗೆ ಮನವಿ ಮಾಡಿಕೊಂಡಿದ್ದೇವು, ಆದರೆ ನಿನ್ನೆ ರಾತ್ರಿ ಪಟ್ಟಿ ನೋಡಿ ನಮಗೆ ಆಶ್ವರ್ಯವಾಗಿದೆ’ ಎಂದು ಹೇಳಿದ್ದಾರೆ.


ಇನ್ನು ‘ಬೆಂಗಳೂರು ದಕ್ಷಿಣ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಸಿಡಿದೆದ್ದ ಅನಂತಕುಮಾರ್ ಅಭಿಮಾನಿಗಳು 'ತೇಜಸ್ವಿ ಸೂರ್ಯ ಗೋ ಬ್ಯಾಕ್, ನ್ಯಾಯ ಬೇಕು, ನ್ಯಾಯ ಬೇಕು' ಎಂದು ಘೋಷಣೆ ಕೂಗಿದ್ದಾರೆ. ಇದರಿಂದಾಗಿ ಕೆಲ ಕಾಲ ಸೌತ್ ಎಂಡ್ ಸರ್ಕಲ್ ನ ತೇಜಸ್ವಿನಿ ಅನಂತಕುಮಾರ್ ನಿವಾಸದ ಎದುರು ಬಿಗುವಿನ ವಾತಾವರಣ ಏರ್ಪಟ್ಟಿತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಮಾಸ್ಕ್ ಮ್ಯಾನ್ ರಹಸ್ಯ ಬೇಧಿಸಲು ರಂಗಕ್ಕಿಳಿದ ಖಡಕ್ ಆಫೀಸರ್

ಮಹೇಶ್ ಶೆಟ್ಟಿ ತಿಮರೋಡಿನ ಒದ್ದು ಒಳಗೆ ಹಾಕ್ಸಿದ್ದೀವಿ: ಡಿಕೆ ಶಿವಕುಮಾರ್

ಬೀದಿ ನಾಯಿಗಳ ಎತ್ತಂಗಡಿ ವಿಚಾರದಲ್ಲಿ ಮಹತ್ವದ ತೀರ್ಪು ಕೊಟ್ಟ ಸುಪ್ರೀಂಕೋರ್ಟ್

ನಾನು ಆರ್ ಎಸ್ಎಸ್ ಬಗ್ಗೆ, ಕಮ್ಯುನಿಸ್ಟ್ ಬಗ್ಗೆನೂ ಸ್ಟಡಿ ಮಾಡ್ತೀನಿ: ಡಿಕೆ ಶಿವಕುಮಾರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments