Webdunia - Bharat's app for daily news and videos

Install App

ಶಾಲೆ ಆರಂಭಿಸುವ ಬಗ್ಗೆ ಸಿಎಂ ಹಾಗೂ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?

Webdunia
ಸೋಮವಾರ, 23 ನವೆಂಬರ್ 2020 (13:29 IST)
ಬೆಂಗಳೂರು : ಶಾಲೆ ಆರಂಭಿಸುವ ಬಗ್ಗೆ ಇಂದು ಸಿಎಂ ತಮ್ಮ ನೇತೃತ್ವದಲ್ಲಿ ಸಚಿವರ ಸಭೆ ನಡೆಸಲಿದ್ದಾರೆ. ಆ ಮೂಲಕ ಇಂದು ಶಾಲೆ ಮಕ್ಕಳ ಭವಿಷ್ಯ ನಿರ್ಧಾರವಾಗಲಿದೆ.

ಈ ಬಗ್ಗೆ ಸುದ್ದಿಗಾರರೊಂಧಿಗೆ ಮಾತನಾಡಿದ ಸಿಎಂ ಬಿಎಸ್ ವೈ, ಶಾಲೆ ಆರಂಭಿಸುವ ಬಗ್ಗೆ ಸಭೆ ಮಾಡುತ್ತಿದ್ದೇನೆ. ಎಲ್ಲರ ಅಭಿಪ್ರಾಯ, ಸಲಹೆ ಪಡೆಯುತ್ತೇನೆ. ಅಭಿಪ್ರಾಯ ನೋಡಿಕೊಂಡು ಶಾಲೆ ಆರಂಭದ ಬಗ್ಗೆ  ನಿರ್ಧರಿಸ್ತೇನೆ ಎಂದು ಹೇಳಿದ್ದಾರೆ.

ಹಾಗೇ ಈ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಶಾಲೆ ಆರಂಭದ ಬಗ್ಗೆ ಹಲವು ಸುತ್ತಿನ ಸಭೆಗಳನ್ನು ನಡೆಸಿದ್ದೇವೆ. ಸಿಎಂಗೆ ನಮ್ಮ ಇಲಾಖೆಯಿಂದ ವರದಿ ಸಲ್ಲಿಸಲಾಗುವುದು. ಶಾಲೆಗಳ ಆರಂಭ ವಿಳಂಬದಿಂದ ಹಲವು ಸಮಸ್ಯೆಗಳು ಸೃಷ್ಟಿ ಯಾಗಿದೆ. ಬಾಲಕಾರ್ಮಿಕರು, ಬಾಲ್ಯ ವಿವಾಹ ಪ್ರಕರಣ ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments