Webdunia - Bharat's app for daily news and videos

Install App

ಶಾಲೆ ಆರಂಭಿಸುವ ಬಗ್ಗೆ ಸಿಎಂ ಹಾಗೂ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು?

Webdunia
ಸೋಮವಾರ, 23 ನವೆಂಬರ್ 2020 (13:29 IST)
ಬೆಂಗಳೂರು : ಶಾಲೆ ಆರಂಭಿಸುವ ಬಗ್ಗೆ ಇಂದು ಸಿಎಂ ತಮ್ಮ ನೇತೃತ್ವದಲ್ಲಿ ಸಚಿವರ ಸಭೆ ನಡೆಸಲಿದ್ದಾರೆ. ಆ ಮೂಲಕ ಇಂದು ಶಾಲೆ ಮಕ್ಕಳ ಭವಿಷ್ಯ ನಿರ್ಧಾರವಾಗಲಿದೆ.

ಈ ಬಗ್ಗೆ ಸುದ್ದಿಗಾರರೊಂಧಿಗೆ ಮಾತನಾಡಿದ ಸಿಎಂ ಬಿಎಸ್ ವೈ, ಶಾಲೆ ಆರಂಭಿಸುವ ಬಗ್ಗೆ ಸಭೆ ಮಾಡುತ್ತಿದ್ದೇನೆ. ಎಲ್ಲರ ಅಭಿಪ್ರಾಯ, ಸಲಹೆ ಪಡೆಯುತ್ತೇನೆ. ಅಭಿಪ್ರಾಯ ನೋಡಿಕೊಂಡು ಶಾಲೆ ಆರಂಭದ ಬಗ್ಗೆ  ನಿರ್ಧರಿಸ್ತೇನೆ ಎಂದು ಹೇಳಿದ್ದಾರೆ.

ಹಾಗೇ ಈ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಶಾಲೆ ಆರಂಭದ ಬಗ್ಗೆ ಹಲವು ಸುತ್ತಿನ ಸಭೆಗಳನ್ನು ನಡೆಸಿದ್ದೇವೆ. ಸಿಎಂಗೆ ನಮ್ಮ ಇಲಾಖೆಯಿಂದ ವರದಿ ಸಲ್ಲಿಸಲಾಗುವುದು. ಶಾಲೆಗಳ ಆರಂಭ ವಿಳಂಬದಿಂದ ಹಲವು ಸಮಸ್ಯೆಗಳು ಸೃಷ್ಟಿ ಯಾಗಿದೆ. ಬಾಲಕಾರ್ಮಿಕರು, ಬಾಲ್ಯ ವಿವಾಹ ಪ್ರಕರಣ ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments