ಅಪ್ಪನ ಗೆಲುವಿಗೆ ಸಿಎಂ ಮಾಡಿದ್ದೇನು? ಶಾಕಿಂಗ್

Webdunia
ಮಂಗಳವಾರ, 2 ಏಪ್ರಿಲ್ 2019 (20:05 IST)
ಅಪ್ಪನ ಗೆಲುವಿಗೆ ಸಿಎಂ ಈ ಕೆಲಸವನ್ನು ಮಾಡಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪರ ಸಿಎಂ ಪ್ರಚಾರ ಶುರುಮಾಡಿದ್ದಾರೆ. ಅಪ್ಪನ ಗೆಲುವಿಗೆ ಹೋಮ ಹವನಗಳ ಮೊರೆ ಹೋಗಿದ್ದಾರೆ.

ತುಮಕೂರಿನಲ್ಲಿ ಅಪ್ಪನ ಗೆಲುವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ‌ ಹೆಚ್. ಡಿ.ಕುಮಾರಸ್ವಾಮಿ, ಪಟ್ಟನಾಯಕನಹಳ್ಳಿ ಯ ಗುರುಗುಂಡೆ ಬ್ರಹ್ಮೇಶ್ವರ ದೇವಸ್ಥಾನದಲ್ಲಿ ಹೋಮ ಹವನದಲ್ಲಿ ಪಾಲ್ಗೊಂಡರು.

ಲಲಿತಾ ಸಹಸ್ರನಾಮ ಹೋಮ, ಧನ್ವಂತರಿ ಹೋಮ, ಶಿವಗಾಯತ್ರಿ ಹೋಮ, ಆದಿತ್ಯಾದಿ ನವಗ್ರಹ ಹೋಮದಲ್ಲಿ ಪಾಲ್ಗೊಂಡರು.

ಚುನಾವಣೆಯಲ್ಲಿ ವಿಜಯ ಪ್ರಾಪ್ತಿಗೆ, ವಿಘ್ನಗಳ ನಿವಾರಣೆ, ಲೋಪದೋಷ ನಿವಾರಣೆ, ಗಂಡಾಂತರ ನಿವಾರಣೆಗೆ ಹೋಮ ನಡೆಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

eBay ಬೆಂಗಳೂರು ಟೆಕ್ ಇನೊವೇಷನ್ ಹಬ್‌ಗೆ ನೇತೃತ್ವ ವಹಿಸಲು ಮೃಣಾಲ್ ಚಟರ್ಜಿ ನೇಮಕ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಮುಂದಿನ ಸುದ್ದಿ
Show comments