ಅಪ್ಪನ ಗೆಲುವಿಗೆ ಸಿಎಂ ಮಾಡಿದ್ದೇನು? ಶಾಕಿಂಗ್

Webdunia
ಮಂಗಳವಾರ, 2 ಏಪ್ರಿಲ್ 2019 (20:05 IST)
ಅಪ್ಪನ ಗೆಲುವಿಗೆ ಸಿಎಂ ಈ ಕೆಲಸವನ್ನು ಮಾಡಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪರ ಸಿಎಂ ಪ್ರಚಾರ ಶುರುಮಾಡಿದ್ದಾರೆ. ಅಪ್ಪನ ಗೆಲುವಿಗೆ ಹೋಮ ಹವನಗಳ ಮೊರೆ ಹೋಗಿದ್ದಾರೆ.

ತುಮಕೂರಿನಲ್ಲಿ ಅಪ್ಪನ ಗೆಲುವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ‌ ಹೆಚ್. ಡಿ.ಕುಮಾರಸ್ವಾಮಿ, ಪಟ್ಟನಾಯಕನಹಳ್ಳಿ ಯ ಗುರುಗುಂಡೆ ಬ್ರಹ್ಮೇಶ್ವರ ದೇವಸ್ಥಾನದಲ್ಲಿ ಹೋಮ ಹವನದಲ್ಲಿ ಪಾಲ್ಗೊಂಡರು.

ಲಲಿತಾ ಸಹಸ್ರನಾಮ ಹೋಮ, ಧನ್ವಂತರಿ ಹೋಮ, ಶಿವಗಾಯತ್ರಿ ಹೋಮ, ಆದಿತ್ಯಾದಿ ನವಗ್ರಹ ಹೋಮದಲ್ಲಿ ಪಾಲ್ಗೊಂಡರು.

ಚುನಾವಣೆಯಲ್ಲಿ ವಿಜಯ ಪ್ರಾಪ್ತಿಗೆ, ವಿಘ್ನಗಳ ನಿವಾರಣೆ, ಲೋಪದೋಷ ನಿವಾರಣೆ, ಗಂಡಾಂತರ ನಿವಾರಣೆಗೆ ಹೋಮ ನಡೆಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆಯ ಸೂಚನೆ

Video, ಸಿಎಂ ಆದ್ರೂ ಸಿಂಪ್ಲಿಸಿಟಿ ಮರೆಯದ ಜೋಸೆಫ್ ವಿಜಯ್, ಇಂದು ಕೊಲ್ಲೂರಿನಿಂದ ವಾಪಾಸ್‌ ಆಗುವಾಗ ಏನಾಯ್ತು ನೋಡಿ

ಘನತ್ಯಾಜ್ಯ ವಿಲೇವಾರಿ ಟೆಂಡರ್‌ನಲ್ಲಿ ಅಕ್ರಮ ಆರೋಪಕ್ಕೆ ಆರ್‌ ಅಶೋಕ್‌ಗೆ ದಾಖಲೆ ಸಮೇತ ಎಂ. ಲಕ್ಷ್ಮಣ್ ಉತ್ತರ

ಶಬರಿಮಲೆಯಲ್ಲಿ ಎಐ ಆಧಾರಿತ ಜನಸಂದಣಿ ನಿರ್ವಹಣೆಗೆ ಟಿಡಿಬಿ ಯೋಜನೆ

ದ.ಕನ್ನಡದಲ್ಲಿ ಖಾಸಗಿ ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್‌, ನಾಳೆಯಿಂದ ದರ ಏರಿಕೆ

ಮುಂದಿನ ಸುದ್ದಿ
Show comments