Webdunia - Bharat's app for daily news and videos

Install App

ಅಪ್ಪನ ಗೆಲುವಿಗೆ ಸಿಎಂ ಮಾಡಿದ್ದೇನು? ಶಾಕಿಂಗ್

Webdunia
ಮಂಗಳವಾರ, 2 ಏಪ್ರಿಲ್ 2019 (20:05 IST)
ಅಪ್ಪನ ಗೆಲುವಿಗೆ ಸಿಎಂ ಈ ಕೆಲಸವನ್ನು ಮಾಡಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪರ ಸಿಎಂ ಪ್ರಚಾರ ಶುರುಮಾಡಿದ್ದಾರೆ. ಅಪ್ಪನ ಗೆಲುವಿಗೆ ಹೋಮ ಹವನಗಳ ಮೊರೆ ಹೋಗಿದ್ದಾರೆ.

ತುಮಕೂರಿನಲ್ಲಿ ಅಪ್ಪನ ಗೆಲುವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ‌ ಹೆಚ್. ಡಿ.ಕುಮಾರಸ್ವಾಮಿ, ಪಟ್ಟನಾಯಕನಹಳ್ಳಿ ಯ ಗುರುಗುಂಡೆ ಬ್ರಹ್ಮೇಶ್ವರ ದೇವಸ್ಥಾನದಲ್ಲಿ ಹೋಮ ಹವನದಲ್ಲಿ ಪಾಲ್ಗೊಂಡರು.

ಲಲಿತಾ ಸಹಸ್ರನಾಮ ಹೋಮ, ಧನ್ವಂತರಿ ಹೋಮ, ಶಿವಗಾಯತ್ರಿ ಹೋಮ, ಆದಿತ್ಯಾದಿ ನವಗ್ರಹ ಹೋಮದಲ್ಲಿ ಪಾಲ್ಗೊಂಡರು.

ಚುನಾವಣೆಯಲ್ಲಿ ವಿಜಯ ಪ್ರಾಪ್ತಿಗೆ, ವಿಘ್ನಗಳ ನಿವಾರಣೆ, ಲೋಪದೋಷ ನಿವಾರಣೆ, ಗಂಡಾಂತರ ನಿವಾರಣೆಗೆ ಹೋಮ ನಡೆಸಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments