ಜೆಡಿಎಸ್ ಸೇರ್ಪಡೆಯಾಗುವ ಬಗ್ಗೆ ಸಿಎಂ ಇಬ್ರಾಹಿಂ ಹೇಳಿದ್ದೇನು?

Webdunia
ಶುಕ್ರವಾರ, 5 ಮಾರ್ಚ್ 2021 (11:54 IST)
ಬೆಂಗಳೂರು : ಸಿಎಂ ಇಬ್ರಾಹಿಂ ಜೆಡಿಎಸ್ ಸೇರ್ಪಡೆಯಾಗುವ ವಿಚಾರ ನಾನು ಜೆಡಿಎಸ್ ಪಕ್ಷ ಸೇರುತ್ತೇನೆ ಎಂದು ಎಲ್ಲಿ ಹೇಳಿದ್ದೆ? ಎಂದು ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಜೊತೆ ನನಗೆ ಎಂದೂ ಬೇಸರವಿರಲಿಲ್ಲ. ಕುಮಾರಸ್ವಾಮಿ, ದೇವೇಗೌಡರ ಜೊತೆಗೂ ಚೆನ್ನಾಗಿದ್ದೇನೆ. ಬಿಜೆಪಿ ನಾಯಕರು ನನ್ನ ಜೊತೆ ಚೆನ್ನಾಗಿದ್ದಾರೆ. ಅದರರ್ಥ ನಾನು  ಕಾಂಗ್ರೆಸ್ ಪಕ್ಷ ಬಿಡುತ್ತೇನೆ ಎಂದಲ್ಲ. ರಾಜಕೀಯವಾಗಿ ನನ್ನ ನಿರ್ಧಾರ ಏನು ಎಂದು ದೆಹಲಿಗೆ ಹೋದ ಬಳಿಕ ಅಂತಿಮ  ತೀರ್ಮಾನ ಹೇಳುತ್ತೇನೆ ಎಂದು ಹೇಳಿದ್ದಾರೆ.

ಇಲ್ಲಿ ಯಾರು ಯಾರಿಗೂ ಏನನ್ನೂ ಕೊಡಬೇಕಾಗಿಲ್ಲ. ನಮಗೆ ಬರಬೇಕಾದ್ದನ್ನು ಕೊಟ್ಟರೆ ಸಾಕು. 1ರೂ. ಹಾಕಿ 10ರೂ. ತಗೊಂಡು ಹೋಗುವವರಿದ್ದಾರೆ. ಹೆಸರು ಹೇಳದೆ ಜಮೀರ್ ಅಹ್ಮದ್ ಗೆ ಟಾಂಗ್ ನೀಡಿದ್ದಾರೆ. ನಾವು 1 ರೂಪಾಯಿ ಖರ್ಚು ಮಾಡಿ ಎಂಟಾಣೆ ಕೇಳುತ್ತಿದ್ದೇವೆ. ಕೆಲವರು ಏನೂ ಖರ್ಚು ಮಾಡದೆ 2 ರೂ. ಲಾಭ ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments