Webdunia - Bharat's app for daily news and videos

Install App

ಒಣ ಪ್ರತಿಷ್ಠೆ ಬಿಟ್ಟು ಕಲಾಪ ನಡೆಸಲು ಸಹಕಾರ ನೀಡಲಿ-ಸಿದ್ದರಾಮಯ್ಯಗೆ ಸಿಎಂ ಮನವಿ

Webdunia
ಮಂಗಳವಾರ, 3 ಮಾರ್ಚ್ 2020 (11:26 IST)
ಬೆಂಗಳೂರು : ಒಣ ಪ್ರತಿಷ್ಠೆ ಬಿಟ್ಟು ಕಲಾಪ ನಡೆಸಲು ಸಹಕಾರ ನೀಡಲಿ ಎಂದು ಸಿದ್ದರಾಮಯ್ಯಗೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.  


ಸಿದ್ದರಾಮಯ್ಯ ಪ್ರಸ್ತಾಪಿಸಬೇಕಾದ ವಿಷಯ ಪ್ರಸ್ತಾಪಿಸಲಿ. ಸ್ಪೀಕರ್ ಅನುಮತಿಯನ್ನು ಪಡೆದು ವಿಷಯ ಪ್ರಸ್ತಾಪಿಸಲಿ. ನಿನ್ನೆ ಸ್ಪೀಕರ್ ಅನುಮತಿ ನೀಡುವುದಾಗಿ ಹೇಳಿದ್ದರು. ಆದ್ರೆ ಕಾಂಗ್ರೆಸ್ ಹೇಗೆ ನಡೆದುಕೊಂಡಿದೆ ಎಂದು ಗೊತ್ತಿದೆ. ಇಂದು ಸಂವಿಧಾನದ ಬಗ್ಗೆ ಚರ್ಚೆ ನಡೆಯಲಿದೆ. ಹೀಗಾಗಿ ಚರ್ಚೆಗೆ ಅವಕಾಶ ಮಾಡಿಕೊಡುವಂತೆ ಮನವಿ ಸಿಎಂ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments