Select Your Language

Notifications

webdunia
webdunia
webdunia
Friday, 11 April 2025
webdunia

ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು
ಬೆಂಗಳೂರು , ಶುಕ್ರವಾರ, 4 ಡಿಸೆಂಬರ್ 2020 (11:00 IST)
ಬೆಂಗಳೂರು : ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಪ್ಯೂ ಜಾರಿ ಮಾಡುವುದಿಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಾಳೆ ಬಿಜೆಪಿ ಕಾರ್ಯಕಾರಿಣಿ ಇದೆ. ಇಂದು ಮಧ್ಯಾಹ್ನ ಬೆಳಗಾವಿಗೆ ತೆರಳುತ್ತೇನೆ. ಕಾರ್ಯಕಾರಿಣಿ ಮುಗಿಸಿ ನಾಳೆ ಸಂಜೆ ಬರುತ್ತೇನೆ. ನಂತರ ಉಳಿದ ವಿಷಯಗಳ ಬಗ್ಗೆ ತಿಳಿಸುತ್ತೇನೆ.   

Share this Story:

Follow Webdunia kannada

ಮುಂದಿನ ಸುದ್ದಿ

ರೈತರನ್ನ ಹೇಡಿ ಎಂದ ಬಿಸಿ ಪಾಟೀಲ್ ವಿರುದ್ಧ ಈರಣ ಕಡಾಡಿ ಅಸಮಾಧಾನ